ಯಾವುದೇ ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ- ಭೈರತಿ ಬಸವರಾಜ್

Webdunia
ಸೋಮವಾರ, 3 ಫೆಬ್ರವರಿ 2020 (14:18 IST)
ಬೆಂಗಳೂರು: ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಯಾವುದೇ ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ ಎಂದು ಶಾಸಕ ಭೈರತಿ ಬಸವರಾಜ್ ಹೇಳಿದ್ದಾರೆ.



ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಗೆ ಧನ್ಯವಾದಗಳು. ಜನತೆ ಬಗ್ಗೆ ಕಳವಳ ಇಟ್ಟಿರೋರಿಗೆ ನ್ಯಾಯ ದೊರಕುತ್ತೆ. 10+3 ಮಾತ್ರವಲ್ಲದೆ ಎಲ್ಲರಿಗೂ ನ್ಯಾಯ ದೊರಕುತ್ತೆ ಎಂದು ಹೇಳಿದ್ದಾರೆ.
 ಎಂಟಿಬಿ, ವಿಶ್ವನಾಥ್, ಕುಮಟಳ್ಳಿ, ಶಂಕರ್ ಗೂ ಸ್ಥಾನ ಸಿಗಲಿದೆ. 7-8 ಪರಿಷತ್ ಸ್ಥಾನ ಖಾಲಿಯಾದಾಗ ಸಚಿವರಾಗ್ತಾರೆ. ಸುಪ್ರೀಂ ಕೋರ್ಟ್ ಕೆಲವೊಂದು ನಿಬಂಧನೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎದುರೇ ಬಂದರೂ ಮುಖವೂ ನೋಡಲಿಲ್ಲ: ಸಿದ್ದರಾಮಯ್ಯಗೂ ಡಿಕೆಗೂ ಏನಾಯ್ತು Video

ಕರಾವಳಿ ಭಾಗದಲ್ಲಿ ಮಳೆಗಾಲದಲ್ಲಿ ಮಾತ್ರ ಸಿಗುವ ಕಲ್ಲು ಅಣಬೆ ಆರೋಗ್ಯ ಪ್ರಯೋಜನ ನಿಮಗೆ ತಿಳಿದಿದೆಯಾ

ಇನ್ಮುಂದೆ ಸರ್ಕಾರಿ ಅಧಿಕಾರಿಗಳು ಸಿಬ್ಬಂದಿಗಳು 10ರೊಳಗೆ ಆಫೀಸ್‌ಗೆ ಬರ್ಬೇಕು: ಡಿಕೆ ಶಿವಕುಮಾರ್‌ ಖಡಕ್ ಸೂಚನೆ

ನಾನು ರಾಮಲಿಂಗಾರೆಡ್ಡಿಗೆ ಮಾತು ಕೊಟ್ಟಿದ್ದು ನಿಜ: ಡಿಕೆ ಶಿವಕುಮಾರ್‌

ಜೈಪುರದಲ್ಲಿ ಶಂಕಿತ ಎಬೋಲಾ ಪ್ರಕರಣ ವರದಿ, ಮಹಿಳೆಗೆ ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆ

ಮುಂದಿನ ಸುದ್ದಿ
Show comments