ಮಾಜಿ ಶಾಸಕ ಇದಿನಬ್ಬ ಮನೆಗೆ ನುಗ್ಗಲು ಯತ್ನ: ಭಜರಂಗ ದಳ ಕಾರ್ಯಕರ್ತರ ಬಂಧನ

Webdunia
ಬುಧವಾರ, 11 ಆಗಸ್ಟ್ 2021 (16:44 IST)
ಮಂಗಳೂರಿನ ಮಾಜಿ ಶಾಸಕ ಇದಿನಬ್ಬ ಪುತ್ರನ ಮನೆ ಇರುವ  ಉಳ್ಳಾಲದ ಮಾಸ್ತಿಕಟ್ಟೆ ಬಳಿ ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳದ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದು, ಇದನ್ನು ಪೊಲೀಸರು ತಡೆದು ಕಾರ್ಯಕರ್ತರನ್ನು ಬಂಧಿಸಿದರು.
ಈ ಹಿಂದೆ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಮಾಜಿ ಶಾಸಕ ಇದಿನಬ್ಬರ ಪುತ್ರ ಬಿ.ಎಂ ಬಾಷಾ ಮನೆಗೆ ಎನ್‌ ಐಎ ಅಧಿಕಾರಿಗಳು ದಾಳಿ ನಡೆಸಿ ಅವ್ರ ಪುತ್ರನನ್ನು ಬಂಧಿಸಿತ್ತು. ಅಲ್ಲದೇ, ಈ ಹಿಂದೆಯೂ ಮನೆಯ ಒಬ್ಬ ಸದಸ್ಯೆ ಉಗ್ರ ಸಂಘಟನೆಗಳ ಜೊತೆಗೆ ನಂಟು ಹೊಂದಿ ಸಿರಿಯಾ ದೇಶಕ್ಕೆ ತೆರಳಿದ್ದರು. ಮನೆಯಲ್ಲಿ ಹಿಂದೂ ಧರ್ಮದಿಂದ ಮತಾಂತರಗೊಂಡ ಮಹಿಳೆಯೊಬ್ಬರು ಉಗ್ರ ಸಂಘಟನೆ ಜೊತೆಗೆ ಸಂಪರ್ಕ ಇರುವ ಕುರಿತು ಎನ್‌ ಐಎ ಮಾಹಿತಿ ಕಲೆಹಾಕಿ ಆಕೆಯ ಪಾಸ್‌ ಪೋರ್ಟ್​ ಅನ್ನು ಸೀಜ್​ ಮಾಡಿದೆ ಎಂದು ಹೇಳಲಾಗ್ತಿದೆ. ಇದೀಗ ವಿಹಿಂಪ
, ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಇದಿನಬ್ಬರ ಪುತ್ರನ ಮನೆಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments