Select Your Language

Notifications

webdunia
webdunia
webdunia
webdunia

ಬಜರಂಗದಳ, ಆರ್‌ಎಸ್‌ಎಸ್ ನಿಷೇಧಿಸಬೇಕು– ದಿನೇಶ ಗುಂಡೂರಾವ್

ಬಜರಂಗದಳ, ಆರ್‌ಎಸ್‌ಎಸ್ ನಿಷೇಧಿಸಬೇಕು– ದಿನೇಶ ಗುಂಡೂರಾವ್
ಬೆಂಗಳೂರು , ಬುಧವಾರ, 10 ಜನವರಿ 2018 (13:26 IST)
ಬಜರಂಗದಳ ಹಾಗೂ ಆರ್‌ಎಸ್‌ಎಸ್‌ ಸಂಘಟನೆಗಳನ್ನು ಮೊದಲು ನಿಷೇಧರ ಮಾಡಬೇಕು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಜರಂಗದಳ ಹಾಗೂ ಆರ್‌ಎಸ್‌ಎಸ್‌ನವರು ಕೋಮುಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ. ಆದ್ದರಿಂದ ಈ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
 
ದೀಪಕ್ ರಾವ್ ಪ್ರವೀಣ್ ಪೂಜಾರಿ ಬಗ್ಗೆ ಮಾತನಾಡುತ್ತಾರೆ. ಧನ್ಯಶ್ರೀ ಬಗ್ಗೆ ಏಕೆ ಮಾತನಾಡುತ್ತಿಲ್ಲ. ಅವರು ಹಿಂದೂ ಅಲ್ಲವೇ. ಈ ಆತ್ಮಹತ್ಯೆಯ ಹಿಂದೆ ಬಜರಂಗದಳದ ಮುಖಂಡನ ಕೈವಾಡವಿದೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ವಾಟ್ಸಾಪ್ ಗ್ರೂಪ್ ವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಚಿಂಪಾಜಿಗೆ ಹೋಲಿಸಿದವರು ಯಾರು...?