Webdunia - Bharat's app for daily news and videos

Install App

ಹಿಂದೂ ಯುವತಿಯರಿಗೆ ಎಚ್ಚರಿಕೆ ಸಂದೇಶ ಕಳುಹಿಸಿದ ಭಜರಂಗದಳ!

Webdunia
ಮಂಗಳವಾರ, 9 ಜನವರಿ 2018 (12:51 IST)
ಚಿಕ್ಕಮಗಳೂರು : ಮೂಡಿಗೆರೆಯಲ್ಲಿ ಧನ್ಯ ಆತ್ಮಹತ್ಯೆ ಮಾಡಿಕೊಂಡ ಕೇಸ್ ಹಿಂದೆ ಮತ್ತೊಂದು ಎಚ್ಚರಿಕೆ ಸಂದೇಶವನ್ನು ಭಜರಂಗದಳದ ಕಾರ್ಯಕರ್ತರು ಹರಿಬಿಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

 
‘’ಅನ್ಯ ಧರ್ಮದ ಯುವಕರ ಜೊತೆ ಕಾಣಿಸಿಕೊಂಡರೆ ಧರ್ಮದೇಟು ಬೀಳುತ್ತದೆ. ಹಿಂದೂ ಯುವತಿಯರಿಗೆ ಇದು ಕೊನೆಯ ಎಚ್ಚರಿಕೆ. ನಮಗೆ ಹಿಂದೂ ಧರ್ಮ ಮುಖ್ಯ . ಧರ್ಮದ ರಕ್ಷಣೆ ನಮ್ಮೆಲ್ಲರ ಕರ್ತವ್ಯ.’’ ಎಂದು ಮೂಡಿಗೆರೆ ಭಜರಂಗದಳದ ಹೆಸರಿನಲ್ಲಿ ಸಂದೇಶಗಳು ರವಾನೆಯಾಗಿದೆ. ವಾಟ್ಸಾಪ್ , ಸಾಮಾಜಿಕ ಜಾಲತಾಣಗಳಲ್ಲಿ ಈ ಮೇಸೆಜ್ ವೈರಲ್ ಆಗಿದ್ದು, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಈ ಎಚ್ಚರಿಕೆ ಸಂದೇಶ ರವಾನೆಯಾಗುತ್ತಿದೆ ಎಂದು ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments