ಬಕ್ರೀದ್ ಆಚರಣೆಗೆ ಖಾಕಿ ಕಣ್ಗಾವಲು!

Webdunia
ಶನಿವಾರ, 2 ಜುಲೈ 2022 (11:38 IST)
ಕಲಬುರಗಿ : ಜಿಲ್ಲೆಯಾದ್ಯಂತ ಜುಲೈ 10 ರಂದು ಶಾಂತಿಯುತ ಬಕ್ರೀದ್ ಹಬ್ಬ ಆಚರಣೆಗೆ ಕರೆ ನೀಡಲಾಗಿದೆ.
 
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿಸಿ ಯಶವಂತ ವಿ. ಗುರುಕರ್ ಅಧ್ಯಕ್ಷತೆಯಲ್ಲಿ ನಡೆದ ಶಾಂತಿ ಸಮಿತಿ ಸಭೆಯಲ್ಲಿ ಶಾಂತಿಯುತ ಆಚರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ. 

ಬಕ್ರೀದ್ ಹಬ್ಬ ದಿನದಂದು ಯಾವುದೇ ಮೆರವಣಿಗೆ ನಡೆಸುವಂತಿಲ್ಲ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕಾರಣ ಗೋಹತ್ಯೆ ಮಾಡುವಂತಿಲ್ಲ.

ಜೊತೆಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಿಲ್ಲ ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಣೆ ಮಾಡುವಂತೆ ಸೂಚನೆ ಜಿಲ್ಲಾಧಿಕಾರಿ ನೀಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌ ಸಿಎಂ ಪ್ರಮಾಣ ವಚನ ಕ್ಷಣಗಣನೆ ಬೆನ್ನಲ್ಲೇ ಜಮೀರ್ ಅಹ್ಮದ್‌ಗೆ ಸಂಕಷ್ಟ ತಂಡ ಆಡಿಯೋ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ದಾವಣಗೆರೆ ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ನ್ನೇ ಸೋಲಿಸಲು ಪ್ಲ್ಯಾನ್ ಮಾಡಿದ್ರಾ ಜಮೀರ್ ಅಹ್ಮದ್: ವೈರಲ್ ಅಡಿಯೋ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೀದಿಯಲ್ಲಿ ಮಲಗಿದ್ದ ಹೆಣ್ಣು ಮಗುವಿಗೆ ಕಾವಲಾದ ಬೀದಿ ನಾಯಿ: ಕೊನೆಯವರೆಗೂ ವಿಡಿಯೋ ತಪ್ಪದೇ ನೋಡಿ Video

ಮುಂದಿನ ಸುದ್ದಿ
Show comments