Webdunia - Bharat's app for daily news and videos

Install App

ಬಕ್ರೀದ್ ಹಬ್ಬದ ಅಂಗವಾಗಿ ಚರ್ಚ್​ನಲ್ಲಿ ಸ್ವಚ್ಛತಾ ಕಾರ್ಯಕ್ರಮ ಮಾಡಿದ್ರು!

Webdunia
ಗುರುವಾರ, 23 ಆಗಸ್ಟ್ 2018 (18:46 IST)
ಸ್ವಚ್ಚ ಭಾರತ ಅಭಿಯಾನದಲ್ಲಿ ಮುಸ್ಲಿಂರ ಪವಿತ್ರ ಬಕ್ರೀದ್ ಹಬ್ಬದ ಪ್ರಯುಕ್ತ ಮೆಥೋಡಿಸ್ಟ್ ಕೇಂದ್ರದ ಮೈದಾನದಲ್ಲಿ ನಡೆದ ಸ್ವಚ್ಛತಾ ಅಭಿಯಾನ ಗಮನ ಸೆಳೆಯಿತು.

ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ದುಪದಾಳ ಗ್ರಾಮದಲ್ಲಿ ಮೆಥೋಡಿಸ್ಟ್ ಕೇಂದ್ರ ಸಭೆಯ ಚರ್ಚ್ ಮೈದಾನದಲ್ಲಿ ಬರ್ಕಿದ್ ಹಬ್ಬದ ರಜೆಯ ಪ್ರಯುಕ್ತ ಸ್ವಚ್ಛ ಭಾರತ ಅಭಿಯಾನ ನಡೆಯಿತು. ರೆವರೆಂಡ್ ಫಾದರ್  ಎಚ್.ಎಚ್.ಸೆಲಮೋನ್ ಅವರ ನೇತೃತ್ವದಲ್ಲಿ ಅಭಿಯಾನ ಮಾಡಲಾಯಿತು.

ದುಪದಾಳ ಗ್ರಾಮ ಹಾಗೂ ಸುತ್ತಮುತ್ತಲಿನ  ಚರ್ಚಿನ  ಎಲ್ಲ ಮಹಿಳೆಯರು, ಯುವಕರು, ಚಿಕ್ಕ ಮಕ್ಕಳು  ಸೇರಿ ಸ್ವಚ್ಚ ಭಾರತ ಆಂದೋಲನದಲ್ಲಿ ಪಾಲ್ಗೊಂಡಿದ್ದರು.

ದೇವರ ಆಲಯವನ್ನು ಸ್ವಚ್ಛ ಮಾಡಲು ಸಂತೋಷ ವ್ಯಕ್ತ ಪಡಿಸಿದ ಜನರು,  ಪ್ರತಿ ತಿಂಗಳ ಕೊನೆಯ ದಿನದಂದು  ನಗರದಲ್ಲಿ ಸ್ವಚ್ಚತಾ ಅಭಿಯಾನ ಮಾಡುವ ನಿರ್ಣಯ ಕೈಗೊಂಡರು. ಇದೆ ಸಂದರ್ಭದಲ್ಲಿ  ಕೊಡಗು, ಕೇರಳದಲ್ಲಿ  ಮನೆಗಳನ್ನು ಮಳೆಯಿಂದಾಗಿ ಕಳೆದಕೊಂಡ ಜನತೆಗೋಸ್ಕರ ಪ್ರಾರ್ಥನೆ ಸಲ್ಲಿಸಲಾಯಿತು.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments