Webdunia - Bharat's app for daily news and videos

Install App

ಸಂಜೆಯೊಳಗೆ ಎಂಇಎಸ್ ನಿಷೇಧಿಸಿ: ಇಲ್ಲದಿದ್ರೆ ಕರ್ನಾಟಕ ಬಂದ್- ವಾಟಾಳ್ ನಾಗರಾಜ್ ಎಚ್ಚರಿಕೆ

Webdunia
ಸೋಮವಾರ, 20 ಡಿಸೆಂಬರ್ 2021 (22:07 IST)
ಬೆಂಗಳೂರು:-ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿ ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಎಂಇಎಸ್ ಅನ್ನು ಸಂಜೆಯೊಳಗೆ ನಿಷೇಧಿಸದಿದ್ದರೇ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ವಾಟಾಳ್ ನಾಗರಾಜ್,  ಉದ್ಧವ್ ಠಾಕ್ರೆ ಸರ್ಕಾರ ವಜಾ ಮಾಡಬೇಕು. ಸಿಎಂ ಆಗಿರಲು ಉದ್ಧವ್ ಠಾಕ್ರೆ ಯೋಗ್ಯರಲ್ಲ. ಕನ್ನಡ ಹೋರಾಟಗಾರರು ಯಾವುದೇ ತ್ಯಾಗಕ್ಕೂ ಸಿದ್ಧ. ಬುಧವಾರ ಎಲ್ಲಾ ಸಂಘಟನೆಗಳ ಸಭೆ ನಡೆಯಲಿದೆ. ಎಂಇಎಸ್ ನಿಷೇಧ ಮಾಡದಿದ್ರೆ ಹೋರಾಟ ಮಾಡುತ್ತೇವೆ. ಕರ್ನಾಟಕ ಬಂದ್ ಬಗ್ಗೆ ಅಂತಿಮ ನಿರ್ಧಾರ ಮಾಡುತ್ತೇವೆ. ಬಂದ್ ವೇಳೆ  1 ಲಕ್ಷ ಜನ ಸೇರಿಸುತ್ತೇವೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.
ಕನ್ನಡ ಭಾವುಟ ಸುಟ್ಟರೂ ಸಂಸದರು ಮಾತನಾಡಿಲ್ಲ. ಸಂಸದರನ್ನ ಹರಾಜು ಹಾಕುತ್ತೇವೆ. ಬೆಳಗಾವಿ ರಾಜಕಾರಣಿಗಳು ಕನ್ನಡ ದ್ರೋಹಿಗಳು ಎಂದು ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಸತತ ಮಳೆಯಿಂದ ಹೈರಾಣಾಗಿದ್ದರೆ ಇಲ್ಲಿದೆ ಗುಡ್ ನ್ಯೂಸ್

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಮುಂದಿನ ಸುದ್ದಿ
Show comments