ತಾಕತ್ತಿದ್ದರೆ ಆರ್​ಎಸ್​ಎಸ್ ಮತ್ತು ಬಜರಂಗದಳವನ್ನು ನಿಷೇಧಿಸಲಿ

Webdunia
ಶುಕ್ರವಾರ, 26 ಮೇ 2023 (20:14 IST)
ಆರ್​ಎಸ್​ಎಸ್​ ಮತ್ತು ಬಜರಂಗದಳ ನಿಷೇಧ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ತುಷ್ಟೀಕರಣಕ್ಕಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈ ಹಿಂದೆಯೂ ಆರ್​ಎಸ್​ಎಸ್​ ಅನ್ನು ನಿಷೇಧ ಮಾಡುವ ಕೆಲಸ ನಡೆದಿತ್ತು. ಅವರನ್ನು ಜನತೆ ಮನೆಗೆ ಕಳಿಸಿದ್ದಾರೆ. ಸಂಘ ಪರಿವಾರವನ್ನು ನಿಷೇಧ ಮಾಡುವ ಶಕ್ತಿ ಯಾರಿಗೂ ಇಲ್ಲ. ಅವರಿಗೆ ತಾಕತ್ತಿದ್ದರೆ ಆರ್​ಎಸ್​ಎಸ್ ಮತ್ತು ಬಜರಂಗದಳವನ್ನು ನಿಷೇಧಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.
 
ಆರ್.ಟಿ ನಗರ ನಿವಾಸದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಸರ್ಕಾರ ರಚನೆ ಆಗಿದೆ. ಸಿಎಂ, ಡಿಸಿಎಂ ಜೊತೆ 8 ಜನರು ಕೂಡ ಸಚಿವರು ಆಗಿದ್ದಾರೆ. ಆ 8 ಸಚಿವರು ಮಾತಾಡೋದು ನೋಡಿದರೆ ದ್ವೇಷದ, ಸೇಡಿನ ರಾಜಕಾರಣ ಮಾಡಲು ಪ್ರಾರಂಭ ಮಾಡಿರುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಅಭಿವೃದ್ಧಿಗಿಂತ ಸೇಡು, ದ್ವೇಷದ ರಾಜಕಾರಣ ಅವರಿಗೆ ಮುಖ್ಯವಾಗಿದೆ. ಅವರು ಏನೇ ಮಾಡಿದರೂ ಅದನ್ನು ಎದರಿಸಲು ನಾವು ಸಿದ್ದರಿದ್ದೇವೆ. ಇದನ್ನು ನಾವು ಸಮರ್ಥವಾಗಿ ಎದುರಿಸುವುದಲ್ಲದೇ ಅವರ ವಿಚಾರವನ್ನು ನಾವು ಹಿಮ್ಮೆಟ್ಟಿಸುತ್ತೇವೆ ಎಂದು ಟಾಂಗ್ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments