ಧ್ವನಿವರ್ಧಕ ನಿಷೇಧಿಸುವಂತೆ ಹಿಂದೂ ಸಂಘಟನೆಗಳ ಆಗ್ರಹ

Webdunia
ಸೋಮವಾರ, 4 ಏಪ್ರಿಲ್ 2022 (14:05 IST)
ಹಿಜಾಬ್ ಆಯ್ತು, ಹಲಾಲ್ ಆಯ್ತು, ಈಗ ಇನ್ನೊಂದು ಅಭಿಯಾನ ಶುರುವಾಗಿದೆ. ಮಸೀದಿಗಳ (Mosques) ಮೇಲಿನ ಧ್ವನಿವರ್ಧಕಗಳಿಂದ ಜನರಿಗೆ ಕಿರಿಕಿರಿಯಾಗುತ್ತಿದೆ. ಸರ್ಕಾರ ಮಧ್ಯಪ್ರವೇಶಿಸಿ ಧ್ವನಿವರ್ಧಕಗಳನ್ನು ನಿಷೇಧಿಸಬೇಕು ಎಂದು ಆಂದೋಲಾ ಶ್ರೀ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿನ ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆದು ಹಾಕುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್‌ ಠಾಕ್ರೆ, ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
 
'ನಾನು ಪ್ರಾರ್ಥನೆ ವಿರೋಧಿಸುವುದಲ್ಲ. ನೀವು ನಿಮ್ಮ ಮನೆಯಲ್ಲಿ ಪ್ರಾರ್ಥಿಸಬಹುದು. ಆದರೆ ಮಸೀದಿಯಲ್ಲಿ ಪ್ರಾರ್ಥನೆ ಮಾಡಿದ್ದನ್ನು ಮೈಕ್‌ನಲ್ಲಿ ಪ್ರಸಾರ ಮಾಡುವುದು ಸರಿಯಲ್ಲ. ಹೀಗಾಗಿ ಸರ್ಕಾರ ಕೂಡಲೇ ಮಸೀದಿಯಿಂದ ಧ್ವನಿವರ್ಧಕ ತೆಗೆಸಬೇಕು. ಇಲ್ಲದೇ ಹೋದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರು, ಮಸೀದಿಗಳ ಮುಂದೆ ಧ್ವನಿವರ್ಧಕಗಳಲ್ಲಿ ಮಸೀದಿ ಧ್ವನಿಗಿಂತ ಡಬ್ಬಲ್‌ ಜೋರಾಗಿ ಹನುಮಾನ್‌ ಚಾಲೀಸಾ ಪ್ರಸಾರ ಮಾಡಲಿದ್ದಾರೆ' ಎಂದು ರಾಜ್‌ ಠಾಕ್ರೆ ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments