ಮೋದಿಗಾಗಿ ಬನಶಂಕರಿ ದೇವಿ ಸ್ಮರಣಿಕೆ ರೆಡಿ

Webdunia
ಶನಿವಾರ, 6 ಮೇ 2023 (20:00 IST)
ಚಾಲುಕ್ಯರ ನಾಡು ಬಾಗಲಕೋಟೆಯ ಬಾದಾಮಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ, ಬನಶಂಕರಿ ದೇವಿ ಮೂರ್ತಿಯನ್ನು ಗಿಫ್ಟ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಾದಾಮಿಯ ಬನಶಂಕರಿ ದೇಗುಲದಿಂದ ಬನಶಂಕರಿ ದೇವಿ ಮೂರ್ತಿಯನ್ನು ಸ್ಮರಣಿಕೆಯಾಗಿ ಕೊಡುಗೆ ನೀಡಲಾಗುತ್ತದೆ.. ಬನಶಂಕರಿ ದೇಗುಲ ಟ್ರಸ್ಟ್​ನಿಂದ ಪ್ರಧಾನಿ ಮೋದಿಗೆ ಬನಶಂಕರಿ ದೇವಿ ಮೂರ್ತಿ ತಯಾರಿಸಲಾಗಿದೆ. 2 ಕೆ.ಜಿ ತೂಕದ ಬೆಳ್ಳಿ ಮತ್ತು ಬಂಗಾರ ಲೇಪಿತ ಹಾರವನ್ನ ಈ ಮೂರ್ತಿ ಹೊಂದಿದೆ. ಸಿಂಹರೂಪಿಣಿಯಾಗಿರೋ ವಿಶೇಷ ಬನಶಂಕರಿ ದೇವಿ ಮೂರ್ತಿಯನ್ನು ಇಂದು ಪ್ರಧಾನಿ ಮೋದಿಗೆ ಹಸ್ತಾಂತರಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments