ಮೋದಿಗಾಗಿ ಬನಶಂಕರಿ ದೇವಿ ಸ್ಮರಣಿಕೆ ರೆಡಿ

Webdunia
ಶನಿವಾರ, 6 ಮೇ 2023 (20:00 IST)
ಚಾಲುಕ್ಯರ ನಾಡು ಬಾಗಲಕೋಟೆಯ ಬಾದಾಮಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ, ಬನಶಂಕರಿ ದೇವಿ ಮೂರ್ತಿಯನ್ನು ಗಿಫ್ಟ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಾದಾಮಿಯ ಬನಶಂಕರಿ ದೇಗುಲದಿಂದ ಬನಶಂಕರಿ ದೇವಿ ಮೂರ್ತಿಯನ್ನು ಸ್ಮರಣಿಕೆಯಾಗಿ ಕೊಡುಗೆ ನೀಡಲಾಗುತ್ತದೆ.. ಬನಶಂಕರಿ ದೇಗುಲ ಟ್ರಸ್ಟ್​ನಿಂದ ಪ್ರಧಾನಿ ಮೋದಿಗೆ ಬನಶಂಕರಿ ದೇವಿ ಮೂರ್ತಿ ತಯಾರಿಸಲಾಗಿದೆ. 2 ಕೆ.ಜಿ ತೂಕದ ಬೆಳ್ಳಿ ಮತ್ತು ಬಂಗಾರ ಲೇಪಿತ ಹಾರವನ್ನ ಈ ಮೂರ್ತಿ ಹೊಂದಿದೆ. ಸಿಂಹರೂಪಿಣಿಯಾಗಿರೋ ವಿಶೇಷ ಬನಶಂಕರಿ ದೇವಿ ಮೂರ್ತಿಯನ್ನು ಇಂದು ಪ್ರಧಾನಿ ಮೋದಿಗೆ ಹಸ್ತಾಂತರಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕ್ರಾಂತಿ ಹಬ್ಬದ ದಿನವೇ ಕುಮಾರಸ್ವಾಮಿ ಮಹತ್ವದ ಘೋಷಣೆ: ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆ

ಗುಂಡಿನ ಚಕಮಕಿಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಅರೆಸ್ಟ್‌

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಮುಂದಿನ ಸುದ್ದಿ
Show comments