Webdunia - Bharat's app for daily news and videos

Install App

ಸಿ.ಎಂ.ಎಚ್. ರಸ್ತೆಯ ಎಚ್‍ಡಿಎಫ್‍ಸಿ ಬ್ಯಾಂಕ್‍ನಲ್ಲಿ ಮ್ಯಾನೇಜರ್ ಬೆದರಿಕೆ

Webdunia
ಸೋಮವಾರ, 20 ಸೆಪ್ಟಂಬರ್ 2021 (20:50 IST)
9.90 ಲಕ್ಷ ರೂ.ಹಣ ಕಸಿದು ಪರಾರಿಯಾಗಿದ್ದವನಿಗೆ ಎರಡು ವರ್ಷ ಸಜೆ, 10 ಸಾವಿರ ಜುಲ್ಮಾನ ವಿಧಿಸಿ 10 ನೇ ಎಸಿಎಂಎಂ ನ್ಯಾಯಾಲಯದ ತೀರ್ಪು. ಬ್ರಂಜಾಲ್ ಭಟ್ಟಾಚಾರ್ಯಜಿ ಶಿಕ್ಷೆಗೊಳಗಾದ ವ್ಯಕ್ತಿ. 
ಏನಿದು ಪ್ರಕರಣ?
2012 ರಲ್ಲಿ ಅರ್ಜಿಯ ಮುಖಕ್ಕೆ ಬ್ಯಾಂಡೇಜ್ ಬಟ್ಟೆ ಕಟ್ಟಿಕೊಂಡು ಇಂದಿರಾನಗರದ ಸಿಎಂಎಚ್ ರಸ್ತೆಯ ಎಚ್ಡಿಎಫ್'ಸಿ ಬ್ಯಾಂಕ್ಗೆ ಭೇಟಿ ನೀಡಿತು. ಬ್ಯಾಂಕ್ ವ್ಯವಸ್ಥಾಪಕರ ಬಳಿ ಅವನು ಖಾತೆ ತೆರವುಗೊಳಿಸಲು ಚರ್ಚಿಸಲಾಗಿದೆ. ನಂತರ ದಾಖಲೆಗಳನ್ನು ಪರಿಶೀಲಿಸಿ, ಸರಿಯಾದ ದಾಖಲೆಗಳಿಲ್ಲ ಎಂದು ಆರೋಪಿಸಲು ತಿಳಿಸಲಾಗಿದೆ. 
ಈ ವೇಳೆ ಹಾಲ್‍ಗೆ ಬಂದ ಆರೋಪಿ ಬಳಿ ಆಕಸ್ಮಿಕವಾಗಿ ಬ್ಯಾಂಕ್ ವ್ಯವಸ್ಥಾಪಕರು ಬಂದಿದಿದ್ದಾರೆ. ಈ ವೇಳೆ ಹಣ ನೀಡುವಂತೆ ಆರೋಪಿ ಮ್ಯಾನೇಜರ್‍ಗೆ ಬೆದರಿಸಿದ್ದಾನೆ. ಹಣವಿಲ್ಲ, ಇಲ್ಲಿಂದ ಹೋಗು ಎಂದು ಗದರಿಸಿದ ಮ್ಯಾನೇಜರ್‍ಗೆ, ತನ್ನ ಸೊಂಟದಲ್ಲಿ ಕಟ್ಟಿಕೊಂಡಿದ್ದ ವಸ್ತುವನ್ನು ತೋರಿಸಿ ಇದರಲ್ಲಿ ಬಾಂಬ್ ಇದೆ. ಹಣ ನೀಡದಿದ್ದರೆ ಬ್ಲಾಸ್ಟ್ ಮಾಡುವುದಾಗಿ ಹೆದರಿಸಿದ್ದಾನೆ. ಬಳಿಕ ಬ್ಯಾಂಕ್‍ನಲ್ಲಿದ್ದ ಸಿಬ್ಬಂದಿ ಹಾಗೂ ಗ್ರಾಹಕರು ಬ್ಯಾಂಕ್‍ಬಿಟ್ಟು ಹೊರಗೆ ಓಡಿದ್ದಾರೆ, ಈ ವೇಳೆ ಕ್ಯಾಸ್ ಕೌಂಟರ್‍ಗೆ ತೆರಳಿ ಕ್ಯಾಷಿಯರ್‍ನಿಂದ 9.90 ಲಕ್ಷ ರೂ. ಹಣ ಸುಲಿಗೆ ಮಾಡಿ ಪರಾರಿಯಾಗಿದ್ದ. 
ಈ ಸಂಬಂಧ ಬ್ಯಾಂಕ್ ವ್ಯವಸ್ಥಾಪಕರು ಇಂದಿರಾನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಈ ಹಿಂದೆ ಇದ್ದ ಇನ್ಸ್‍ಪೆಕ್ಟರ್ ಡಿ. ಕುಮಾರ್ (ಪ್ರಸ್ತುತ ಹಲಸೂರು ಉಪವಿಭಾಗ ಸಹಾಯಕ ಪೆÇಲೀಸ್ ಆಯುಕ್ತ) ಕಾರ್ಯಾಚರಣೆ ನಡೆಸಿ ಆರೋಪಿ ಬಂಧಿಸಿದ್ದರು. ಆರೋಪಿ ವಿರುದ್ಧ  2012ರ ಡಿಸೆಂಬರ್‍ನಲ್ಲಿ 10ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. 
2021 ಆಗಸ್ಟ್ 19 ರಂದು ಸಾಕ್ಷಿಗಳ ವಿಚಾರಣೆ ಹಾಗೂ ಸಾಕ್ಷಾಧಾರಗಳನ್ನು ಪರಿಶೀಲಿಸಿದ ನ್ಯಾಯಾಲಯ ಆರೋಪಕ್ಕೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments