Webdunia - Bharat's app for daily news and videos

Install App

ಬಂದ್​​​ ಹಿನ್ನೆಲೆ ಟ್ರಾಫಿಕ್​ ಜಾಮ್​

Webdunia
ಸೋಮವಾರ, 11 ಸೆಪ್ಟಂಬರ್ 2023 (16:00 IST)
ಖಾಸಗಿ ಸಾರಿಗೆ ಚಾಲಕರ ಪ್ರತಿಭಟನೆಯಿಂದಾಗಿ ಬೆಂಗಳೂರಿನ ವಿವಿಧೆಡೆ ಟ್ರಾಫಿಕ್​ ಜಾಮ್ ಉಂಟಾಯ್ತು.. ಬೆಂಗಳೂರಿನಲ್ಲಿ ವಾಹನ ಸವಾರರು ಇನ್ನಿಲ್ಲದ ಪರದಾಟ ನಡೆಸಿದ್ರು.. ರಸ್ತೆಗಳಲ್ಲಿ ಪ್ರತಿಭಟನಾಕಾರರ ಮೆರವಣಿಗೆ ಸಾಗಿದ್ದು, ಎಲ್ಲೆಡೆ ಫುಲ್‌ ಟ್ರಾಫಿಕ್ ಬಿಸಿ ತಟ್ಟಿದೆ. ಯಶವಂತಪುರ, ಮಲ್ಲೇಶ್ವರ, ಮೆಜೆಸ್ಟಿಕ್‌ನಲ್ಲಿ ವಾಹನಗಳು ಜಾಮ್ ಆಗಿದ್ದು, ಆನಂದ್‌ ರಾವ್‌ ಸರ್ಕಲ್ ಫ್ಲೈಓವರ್‌ ಮೇಲೂ ಟ್ರಾಫಿಕ್ ಜಾಮ್​ ಉಂಟಾಯ್ತು.. ಫ್ರೀಡಂ ಪಾರ್ಕ್‌ ರಸ್ತೆಯಲ್ಲಿ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಮುಂದಿನ ಸುದ್ದಿ
Show comments