Select Your Language

Notifications

webdunia
webdunia
webdunia
webdunia

ರಾಹುಲ್‌ಗಾಂಧಿ ಪ್ರವಾಸ ಮಾಡುವ ಜಿಲ್ಲೆಗಳಲ್ಲಿ ಬಂದ್‌– ಬಿಎಸ್‌ವೈ

ರಾಹುಲ್‌ಗಾಂಧಿ ಪ್ರವಾಸ ಮಾಡುವ ಜಿಲ್ಲೆಗಳಲ್ಲಿ ಬಂದ್‌– ಬಿಎಸ್‌ವೈ
ಮಡಿಕೇರಿ , ಬುಧವಾರ, 24 ಜನವರಿ 2018 (20:01 IST)
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಪ್ರವಾಸ ಮಾಡುವ ಜಿಲ್ಲೆಗಳಲ್ಲಿ ಬಂದ್ ನಡೆಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರಮೋದಿ ಹಾಗೂ ಅಮಿತ್ ಶಾ ಅವರ ಕಾರ್ಯಕ್ರಮಗಳಿಗೆ ಕನ್ನಡಪರ ಸಂಘಟನೆಗಳನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ನಾಟಕವಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.
 
ನಮ್ಮ ಪಕ್ಷದ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದಾದರೆ, ನಾವೇಕೆ ಬಂದ್ ಮಾಡಬಾರದು ಎಂದು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಲಾಲ್‌ ಬಹದ್ದೂರ್‌ ಶಾಸ್ತ್ರಿ ಆರ್‌ಎಸ್‌ಎಸ್ ಬಗ್ಗೆ ಹಗೆತನ ಹೊಂದಿರಲಿಲ್ಲ– ಅಡ್ವಾಣಿ