Webdunia - Bharat's app for daily news and videos

Install App

ಇಂದು ಮಂಡ್ಯ ನಗರ ಬಂದ್‌!

Webdunia
ಸೋಮವಾರ, 19 ಡಿಸೆಂಬರ್ 2022 (11:28 IST)
ಮಂಡ್ಯ : ಕಬ್ಬಿನ ದರ ನಿಗದಿ, ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಇಂದು ರಾಜ್ಯ ರೈತ ಸಂಘ ಮಂಡ್ಯ ನಗರ ಬಂದ್ಗೆ ಕರೆ ನೀಡಿದೆ.

ಮಂಡ್ಯ ಬಂದ್ಗೆ ಕೆಲ ದಲಿತ ಸಂಘಟನೆಗಳು, ರೈತ ಪರ ಮತ್ತು ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘಟನೆಗಳು ಸೇರಿದಂತೆ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ.

ಬಂದ್ಗೆ ನಗರದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಿಸಲು ವರ್ತಕರು ಒಪ್ಪಿದ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಬಂದ್ ನಡೆಯಲಿದೆ.

ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸಬೇಕು. ಪ್ರತಿ ಲೀಟರ್ ಹಾಲಿಗೆ 40 ರೂ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 43 ದಿನಗಳಿಂದ ಪ್ರತಿ ಟನ್ ಕಬ್ಬಿಗೆ ಕನಿಷ್ಠ 500 ರೂ. ಎಚ್ಚುವರಿ ಎಸ್ಎಪಿ ಘೋಷಣೆಯಾಗಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮೋದಿಯೇ ಈಗೀಗ ಡಿಕೆ, ಡಿಕೆ ಎಂದು ಜಪಿಸುತ್ತಿದ್ದಾರೆ, ಹೀಗಿರುವಾಗ ನೀವ್ಯಾಕೆ ಚಿಂತಿಸ್ತೀರಾ

ಕೆಎಫ್‌ಸಿ ಚಿಕನ್ ಪ್ರಿಯರು ಈ ಸುದ್ದಿ ಓದಲೇ ಬೇಕು, ಮಂಗಳೂರಿನ ಮಳಿಗೆಗೆ ಬೀಗ ಬಿದ್ದಿರುವುದೇಕೆ ಗೊತ್ತಾ , Video

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments