Webdunia - Bharat's app for daily news and videos

Install App

ಬೆಂಗಳೂರು ವಿಶ್ವವಿದ್ಯಾಲಯದ ಬಂದ್..!

Webdunia
ಬುಧವಾರ, 24 ಆಗಸ್ಟ್ 2022 (17:01 IST)
ರಾಜಸ್ಥಾನದಲ್ಲಿ ದಲಿತ ವಿದ್ಯಾರ್ಥಿ ಮೇಲೆ ನಡೆದ ಫೈಶಾಚಿಕ ಹಲ್ಲೆ ಖಂಡಿಸಿ ಇಂದು ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಿಶ್ವವಿದ್ಯಾಲಯ ಬಂದ್ ಮಾಡಿ ಧರಣಿ ನಡೆಸುತ್ತಿದ್ದಾರೆ. 7 ವರ್ಷದ ಇಂದ್ರ ಮೇಘ್ವಾಲ್ ಎಂಬ ದಲಿತ ವಿದ್ಯಾರ್ಥಿ ಮೇಲೆ ಜುಲೈ 20 ರಂದು ಚಾಯಿಲ್ ಸಿಂಗ್ ಎಂಬ ಮನುವಾದಿ ಶಿಕ್ಷಕನಿಂದ ಪೈಶಾಚಿಕ ಹಲ್ಲೆ ನಡೆದಿದೆ.ಜೊತೆಗೆ 2002 ರ ಗೋದ್ರಾ ಹತ್ಯಾಕಾಂಡ ಪ್ರತೀಕಾರವಾಗಿ ನಡೆದ ಬಿಲ್ಕಸ್ ಬಾನು ಪ್ರಕರಣದಲ್ಲಿ ಅಪರಾದಿಗಳನ್ನು ಬಹಿರಂಗವಾಗಿ ಸನ್ಮಾನಿಸುವುದರ ಮೂಲಕ ಕೃತ್ಯವನ್ನ ಸಮರ್ಥಿಸುವ ಮನಸ್ಥಿತಿಯನ್ನ ವಿದ್ಯಾರ್ಥಿ ಒಕ್ಕೂಟ  ಒಕ್ಕೂರಿಲಿನಿಂದ ಖಂಡಿಸಿದೆ.ಸಂವಿಧಾನದ ಕಾನೂನುಗಳನ್ನ ಸಮರ್ಥವಾಗಿ ಅನುಷ್ಠಾನಗೊಳಿಸಿ ಈ ದೇಶದ ಶೋಷಿತರು ಆತ್ಮಗೌರವದಿಂದ ಬದುಕುವ ವಾತಾವರಣ ನಿರ್ಮಿಸಬೇಕೆಂದು ಬೆಂಗಳೂರು ವಿಶ್ವವಿದ್ಯಾಲಯದ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments