Webdunia - Bharat's app for daily news and videos

Install App

ಬೆಂಗಳೂರು ವಿಶ್ವವಿದ್ಯಾಲಯದ ಬಂದ್..!

Webdunia
ಬುಧವಾರ, 24 ಆಗಸ್ಟ್ 2022 (17:01 IST)
ರಾಜಸ್ಥಾನದಲ್ಲಿ ದಲಿತ ವಿದ್ಯಾರ್ಥಿ ಮೇಲೆ ನಡೆದ ಫೈಶಾಚಿಕ ಹಲ್ಲೆ ಖಂಡಿಸಿ ಇಂದು ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಿಶ್ವವಿದ್ಯಾಲಯ ಬಂದ್ ಮಾಡಿ ಧರಣಿ ನಡೆಸುತ್ತಿದ್ದಾರೆ. 7 ವರ್ಷದ ಇಂದ್ರ ಮೇಘ್ವಾಲ್ ಎಂಬ ದಲಿತ ವಿದ್ಯಾರ್ಥಿ ಮೇಲೆ ಜುಲೈ 20 ರಂದು ಚಾಯಿಲ್ ಸಿಂಗ್ ಎಂಬ ಮನುವಾದಿ ಶಿಕ್ಷಕನಿಂದ ಪೈಶಾಚಿಕ ಹಲ್ಲೆ ನಡೆದಿದೆ.ಜೊತೆಗೆ 2002 ರ ಗೋದ್ರಾ ಹತ್ಯಾಕಾಂಡ ಪ್ರತೀಕಾರವಾಗಿ ನಡೆದ ಬಿಲ್ಕಸ್ ಬಾನು ಪ್ರಕರಣದಲ್ಲಿ ಅಪರಾದಿಗಳನ್ನು ಬಹಿರಂಗವಾಗಿ ಸನ್ಮಾನಿಸುವುದರ ಮೂಲಕ ಕೃತ್ಯವನ್ನ ಸಮರ್ಥಿಸುವ ಮನಸ್ಥಿತಿಯನ್ನ ವಿದ್ಯಾರ್ಥಿ ಒಕ್ಕೂಟ  ಒಕ್ಕೂರಿಲಿನಿಂದ ಖಂಡಿಸಿದೆ.ಸಂವಿಧಾನದ ಕಾನೂನುಗಳನ್ನ ಸಮರ್ಥವಾಗಿ ಅನುಷ್ಠಾನಗೊಳಿಸಿ ಈ ದೇಶದ ಶೋಷಿತರು ಆತ್ಮಗೌರವದಿಂದ ಬದುಕುವ ವಾತಾವರಣ ನಿರ್ಮಿಸಬೇಕೆಂದು ಬೆಂಗಳೂರು ವಿಶ್ವವಿದ್ಯಾಲಯದ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments