ಪ್ರತ್ಯೇಕ ತಾಲೂಕಿಗೆ ಒತ್ತಾಯಿಸಿದ ಬಂದ್ ಯಶಸ್ವಿ!

Webdunia
ಸೋಮವಾರ, 11 ಫೆಬ್ರವರಿ 2019 (18:35 IST)
ಪ್ರತ್ಯೇಕ ಕಾವೇರಿ ತಾಲ್ಲೂಕಿಗೆ ಒತ್ತಾಯಿಸಿ ನಡೆಸಲಾದ ಕುಶಾಲನಗರ ಬಂದ್  ಯಶಸ್ವಿಯಾಗಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರದಲ್ಲಿ ಬಂದ್ ಗೆ ಕರೆ ನೀಡಲಾಗಿತ್ತು. ಕುಶಾಲನಗರ ವ್ಯಾಪ್ತಿಯನ್ನು ಕಾವೇರಿ ತಾಲೂಕಾಗಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಮುಂದುವರಿಸಿರುವ ಹೋರಾಟ ಸಮಿತಿ ಸದಸ್ಯರು ಬೇಡಿಕೆ ಈಡೇರಿಕೆಗೆ ಸರಕಾರವನ್ನು ಒತ್ತಾಯ ಮಾಡಿದರು.  

ಕಾವೇರಿ ತಾಲ್ಲೂಕಿಗಾಗಿ ಕಳೆದ ಐದು ವರ್ಷಗಳಿಂದ ನಿರಂತರ ಹೋರಾಟ  ನಡೆಸುತ್ತಿರುವ  ಸಮಿತಿ ಸದಸ್ಯರು, ಈ ಬಾರಿಯ ಬಜೆಟ್ ನಲ್ಲಿಯೂ ಕಾವೇರಿ ತಾಲ್ಲೂಕನ್ನು ಕೈಬಿಟ್ಟಿರುವುದನ್ನು ಖಂಡಿಸಿದರು. ಬೆಳಿಗ್ಗೆನಿಂದಲೇ ನಗರದ ವಿವಿಧ ಅಂಗಡಿ ಮುಂಗಟ್ಟುಗಳು ಸ್ವಯಂಪ್ರೇರಿತವಾಗಿ ಬಂದ್ ಆಗಿದ್ದವು.

ಕುಶಾಲನಗರದ ಕಾರ್ಯಪ್ರವೃತ್ತದಲ್ಲಿ ವಿ. ಪಿ. ಶಶಿಧರ್ ನೇತೃತ್ವದಲ್ಲಿ ವಿವಿಧ  ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments