Webdunia - Bharat's app for daily news and videos

Install App

ಕರೆಂಟ್ ಬಿಲ್ ಕೇಳಲು ಬಂದ್ರೆ ನನ್ನನ್ನು ಕರೆಯಿರಿ : ಸುರೇಶ್ ಗೌಡ

Webdunia
ಮಂಗಳವಾರ, 30 ಮೇ 2023 (12:25 IST)
ಮಂಡ್ಯ : ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಡೈಲಾಗ್ ಹೇಳಿ ಕಾಂಗ್ರೆಸ್ನ ಗ್ಯಾರಂಟಿಗಳ ಬಗ್ಗೆ ಮಂಡ್ಯ ಜಿಲ್ಲೆ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ಗೌಡ ಕುಟುಕಿದ್ದಾರೆ.
 
ನಾಗಮಂಗದಲ್ಲಿ ಮತದಾರರಿಗೆ ಧನ್ಯವಾದ ಹೇಳಲು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಭರವಸೆಗಳನ್ನು ಲೇವಡಿ ಮಾಡಿದ್ದಾರೆ. ಇವತ್ತು ಸುಳ್ಳು ಭರವಸೆ ಮೂಲಕ ಸರ್ಕಾರ ಬಂದಿದೆ. ಯಾರೂ ಕರೆಂಟ್ ಬಿಲ್ ಕಟ್ಟಬೇಡಿ, ಕರೆಂಟ್ ಬಿಲ್ ಕೇಳಲು ಬಂದರೆ ನನ್ನನ್ನು ಕರೆಯಿರಿ.

ನಾನು ಬರ್ತೀನಿ. ಮಹಿಳೆಯರಿಗೆ ಫ್ರೀ ಬಸ್, ಬಸ್ ಹತ್ತಿ ಕುಳಿತುಕೊಳ್ಳಿ. ಯಾರೂ ಬಸ್ ಟಿಕೆಟ್ ತೆಗೆದುಕೊಳ್ಳಬೇಡಿ. ನಂಗೂ ಫ್ರೀ, ನಿನಗೂ ಫ್ರೀ, ಮಹದೇವಪ್ಪನಿಗೂ ಫ್ರೀ, ಉಚಿತ, ಖಚಿತ, ನಿಶ್ಚಿತ ಎಂದು ಟೀಕೆ ಮಾಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments