Webdunia - Bharat's app for daily news and videos

Install App

ಮೊಬೈಲ್ ಕೊಡಲಿಲ್ಲವೆಂದು ನೇಣಿಗೆ ಶರಣಾದ ಬಾಲಕ, ನೋಡುತ್ತಾ ನಿಂತಿದ್ದ ತಂಗಿ

Krishnaveni K
ಬುಧವಾರ, 29 ಜನವರಿ 2025 (10:45 IST)
ಬೆಂಗಳೂರು: ಮೊಬೈಲ್ ಕೊಡಲಿಲ್ಲವೆಂದು ಬೆಂಗಳೂರಿನಲ್ಲಿ ಬಾಲಕನೊಬ್ಬ ನೇಣಿಗೆ ಶರಣಾಗಿದ್ದು, ಆತನ ತಂಗಿ ಏನೂ ಅರಿಯದೇ ನೋಡುತ್ತಾ ನಿಂತಿದ್ದಳು.

ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಮೊಬೈಲ್ ಚಟಕ್ಕೆ ಬಿದ್ದಿದ್ದ 13 ವರ್ಷ ಬಾಲಕ ಧ್ರುವ ಆತ್ಮಹತ್ಯೆ ಮಾಡಿಕೊಂಡವನು. ಪೋಷಕರು ಕೆಲಸಕ್ಕೆಂದು ಹೋಗಿದ್ದಾಗ ಅಣ್ಣ ಮತ್ತು ತಂಗಿ ಮಾತ್ರ ಮನೆಯಲ್ಲಿದ್ದರು. ಈ ವೇಳೆ ತನ್ನ ಉಡದಾರವನ್ನೇ ಬಿಚ್ಚಿ ಫ್ಯಾನ್ ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಆದರೆ ದೇಹದ ಭಾರ ತಡೆದುಕೊಳ್ಳಲಾಗದೇ ಉಡದಾರ ಕಡಿದುಬಿದ್ದಿದೆ. ಜೊತೆಗೆ ಬಾಲಕನೂ ಕೆಳಗೆ ಬಿದ್ದಿದ್ದಾನೆ. ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವೂ ಇಲ್ಲದೇ ತಂಗಿ ನೋಡುತ್ತಾ ನಿಂತಿದ್ದಳು. ಬಾಲಕ ಬಿದ್ದ ವೇಳೆಯೇ ತಾಯಿ ಕೆಲಸ ಮುಗಿಸಿ ಬಂದಿದ್ದಾರೆ.

ತಕ್ಷಣವೇ ಬಾಲಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರಲ್ಲಿ ಆತನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಬಾಲಕನ ತಂದೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದರೆ ತಾಯಿ ಗಾರ್ಮೆಂಟ್ ಕೆಲಸ ಮಾಡುತ್ತಿದ್ದರು. ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರು ಅತಿಯಾದ ಮೊಬೈಲ್ ಬಳಕೆಯೇ ಬಾಲಕ ಈ ಕೃತ್ಯಕ್ಕೆ ಮುಂದಾಗಿರುವುದಕ್ಕೆ ಕಾರಣ ಎಂದು ಕಂಡುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗರ್ಭಕಂಠದ ಕ್ಯಾನ್ಸರ್​ ತಡೆಯಲು ಹೆಣ್ಣುಮಕ್ಕಳಿಗೆ ಹೆಚ್​ಪಿವಿ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಆರ್ಥಿಕ ಒತ್ತಡ ಶಂಕೆ: ಪದಾರ್ಥ ಸೇವಿಸಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ

ಸಂಪ್ರದಾಯವನ್ನು ಒಪ್ಪಿಕೊಂಡು ಒಂದೇ ಯುವತಿಯನ್ನು ಅಪ್ಪಿಕೊಂಡ ಇಬ್ಬರು ಸಹೋದರರು

ಎರಡು ದಶಕಗಳ ಕಾಲ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ಸ್ಲೀಪಿಂಗ್ ಪ್ರಿನ್ಸ್ ನಿಧನ

ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆ: ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಮುಂದಿನ ಸುದ್ದಿ
Show comments