Webdunia - Bharat's app for daily news and videos

Install App

ಬೆಂಗಳೂರು ಪೊಲೀಸರ ಕೆಲಸಕ್ಕೆ ರಾಜಧಾನಿಯ ಜನರಿಂದ ಶಹಬಾಸ್ ..!!!

Webdunia
ಬುಧವಾರ, 7 ಸೆಪ್ಟಂಬರ್ 2022 (16:24 IST)
ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು, ರಸ್ತೆ ಹದಗೆಟ್ಟು ಟ್ರಾಫಿಕ್​ ಸಮಸ್ಯೆ ಉಂಟಾಗಿ ಸಂಚಾರ ಅಸ್ತವ್ಯಸ್ತವಾಗಿದೆ. ಇದನ್ನು ಸಮರ್ಥವಾಗಿ ನಿಭಾಯಿಸಿದ ಬೆಂಗಳೂರು ಮಹಾನಗರ ಟ್ರಾಫಿಕ್ ಪೊಲೀಸರಿಗೆ ಜನರು ಸಾಮಾಜಿಕ ಜಾಲತಾಣಗಳ ಮೂಲಕ ಭರಪೂರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಳೆಯಿಂದಾಗಿ ಅಸ್ತವ್ಯಸ್ತಗೊಂಡಿರುವ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಹಿರಿಯ ಅಧಿಕಾರಿಗಳ‌ ಸೂಚನೆ‌ ಮೇರೆಗೆ ಟ್ರಾಫಿಕ್ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಸಂಚಾರಿ ಪೊಲೀಸರು ಮಳೆ ನಡುವೆಯೂ ರೈನ್ ಕೋರ್ಟ್ ಧರಿಸಿ ಕಾರ್ಯಾ ನಿರ್ವಹಿಸಿದ್ದಾರೆ.
 
ಎಲ್ಲಿಲ್ಲಿ ಮಳೆಯಿಂದಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿದಿಯೋ ಆ ಸ್ಥಳಗಳಲ್ಲಿ‌ ಪೊಲೀಸರು ಸುಗಮ ಸಂಚಾರಕ್ಕಾಗಿ‌ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಮತ್ತೊಂದೆಡೆ ಜಲಾವೃತ್ತಗೊಂಡಿರುವ ರಸ್ತೆ ಮಾರ್ಗಗಳಲ್ಲಿ ಸಂಚಾರ ದಟ್ಟಣೆಯಾಗದಂತೆ ಬದಲಿ ಮಾರ್ಗ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments