ನಾಳೆ ನಾಡಿನಾದ್ಯಂತ ಬಕ್ರೀದ್ ಹಬ್ಬ

Webdunia
ಮಂಗಳವಾರ, 20 ಜುಲೈ 2021 (20:12 IST)
ನಾಡಿನಾದ್ಯಂತ ಬಕ್ರೀದ್ ಹಬ್ಬವನ್ನ ಮುಸ್ಲಿಂ ಬಂಧವರು ಆಚರಿಸಲ್ಲಿದ್ದಾರೆ. ಅದಕ್ಕಾಗಿ ಇಂದು ಈದ್ಗಾ ಮೈದಾನ ಕುರಿಗಳಿಂದ ,ಜನಸಾಗರದಿಂದ ತುಂಬಿತ್ತು. ಇನ್ನೂ ಇಂದು ಕುರಿಗಳ ಮಾರಾಟಕ್ಕೆ ಬೇರೆ ಬೇರೆ ಭಾಗಗಳಿಂದ ಬಂದ ಜನರು ಕೊರೊನಾ ಮರೆತು ಗುಂಪುಸೇರಿದ್ರು. ಒಬ್ಬರಲ್ಲೂ ಸಾಮಾಜಿಕ ಅಂತರವಿಲ್ಲ, ಮಾಸ್ಕ್ ಅಂತೂ ಇಲ್ವೇಇಲ್ಲ. ಒಟ್ನಲಿ‌ ಹಬ್ಬಕ್ಕಾಗಿ ಕುರಿಗಳ ಮಾರಾಟ ಮಾಡುವುದೇ ಮುಖ್ಯವಾಗಿತ್ತು. ಜನರು ಕೂಡ ಹೆಚ್ಚಿನ ಸಂಖ್ಯೆಯಲ್ಲೇ ಮೈದಾನದಲ್ಲಿ ಜಮಾಹಿಸಿದ್ರು...ಇನ್ನೂ ನಾಳೆಯ ಹಬ್ಬಕ್ಕೆ ಕುರಿಗಳ ಮಾರಾಟದಲ್ಲಿ ಲೀನವಾಗಿದ್ದು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನ ಹವಾಮಾನ ಎಚ್ಚರಿಕೆ ಬಗ್ಗೆ ತಪ್ಪದೇ ಗಮನಿಸಿ

ಪಶ್ಚಿಮ ಏಷ್ಯಾ ಸಂಘರ್ಷ: ರಾಜ್ಯಸಭೆಯಲ್ಲಿ ನರೇಂದ್ರ ಮೋದಿ ಮಹತ್ವದ ಮಾತು ಸಾಧ್ಯತೆ

ಇಸ್ರೇಲ್‌ನಲ್ಲಿರುವ ಭಾರತೀಯರ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ವಿದೇಶಾಂಗ ವ್ಯವಹಾರಗಳ ಸಚಿವಾಲಯ

ಪ್ರಯಾಗ್‌ರಾಜ್‌ ಕಟ್ಟಡ ಕುಸಿತ ಪ್ರಕರಣ, ಮೃತರ ಕುಟುಂಬಕ್ಕೆ ಪ್ರಧಾನಿ 2ಲಕ್ಷ ಘೋಷಣೆ

ಕೊನೆಗೂ ಸಂಚಾರಕ್ಕೆ ಸಿದ್ಧವಾದ ಪಿಂಕ್ ಲೈನ್‌, ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments