ನಾಳೆ ನಾಡಿನಾದ್ಯಂತ ಬಕ್ರೀದ್ ಹಬ್ಬ

Webdunia
ಮಂಗಳವಾರ, 20 ಜುಲೈ 2021 (20:12 IST)
ನಾಡಿನಾದ್ಯಂತ ಬಕ್ರೀದ್ ಹಬ್ಬವನ್ನ ಮುಸ್ಲಿಂ ಬಂಧವರು ಆಚರಿಸಲ್ಲಿದ್ದಾರೆ. ಅದಕ್ಕಾಗಿ ಇಂದು ಈದ್ಗಾ ಮೈದಾನ ಕುರಿಗಳಿಂದ ,ಜನಸಾಗರದಿಂದ ತುಂಬಿತ್ತು. ಇನ್ನೂ ಇಂದು ಕುರಿಗಳ ಮಾರಾಟಕ್ಕೆ ಬೇರೆ ಬೇರೆ ಭಾಗಗಳಿಂದ ಬಂದ ಜನರು ಕೊರೊನಾ ಮರೆತು ಗುಂಪುಸೇರಿದ್ರು. ಒಬ್ಬರಲ್ಲೂ ಸಾಮಾಜಿಕ ಅಂತರವಿಲ್ಲ, ಮಾಸ್ಕ್ ಅಂತೂ ಇಲ್ವೇಇಲ್ಲ. ಒಟ್ನಲಿ‌ ಹಬ್ಬಕ್ಕಾಗಿ ಕುರಿಗಳ ಮಾರಾಟ ಮಾಡುವುದೇ ಮುಖ್ಯವಾಗಿತ್ತು. ಜನರು ಕೂಡ ಹೆಚ್ಚಿನ ಸಂಖ್ಯೆಯಲ್ಲೇ ಮೈದಾನದಲ್ಲಿ ಜಮಾಹಿಸಿದ್ರು...ಇನ್ನೂ ನಾಳೆಯ ಹಬ್ಬಕ್ಕೆ ಕುರಿಗಳ ಮಾರಾಟದಲ್ಲಿ ಲೀನವಾಗಿದ್ದು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments