ಬೆಂಗಳೂರಿನಲ್ಲಿ ಮದ್ಯ ಮಾರಾಟ ಬಂದ್

Webdunia
ಮಂಗಳವಾರ, 4 ಅಕ್ಟೋಬರ್ 2022 (16:24 IST)
ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ, ಮಧ್ಯ ಬೆಂಗಳೂರು ಮತ್ತು ಈಶಾನ್ಯ ಬೆಂಗಳೂರಿನ ಹಲವು ಭಾಗಗಳಲ್ಲಿ ಈ ನಿಷೇಧ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿಎಚ್ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನ ಎಲ್ಲೆಡೆ ಮದ್ಯ ಮಾರಾಟ ನಿಷೇಧ ಇರುವುದಿಲ್ಲ. ಕೆಲ ಅಯ್ದ ಸ್ಥಳಗಳಲ್ಲಿ ಕ್ರಮ ಜಾರಿಯಲ್ಲಿರುತ್ತದೆ. ನಿಷೇಧಿತ ವಲಯದಲ್ಲಿ ಯಾವುದೇ ಎಂಎಸ್‌ಐಎಲ್ ಅಂಗಡಿಗಳು, ಬಾರ್ ಅಂಡ್ ರೆಸ್ಟೋರೆಂಟ್‌ಗಳು, ಬಿಯರ್ ಮತ್ತು ವೈನ್ ಸ್ಟೋರ್‌ಗಳು ಮತ್ತು ಪಬ್‌ಗಳನ್ನು ಎರಡು ದಿನ ತೆರೆಯಲು ಅವಕಾಶ ಇರುವುದಿಲ್ಲ. ಆದರೆ, ಸ್ಟಾರ್ ಹೋಟೆಲ್ ಮತ್ತು ಕ್ಲಬ್‌ಗಳಲ್ಲಿ ಮದ್ಯ ಮಾರಾಟಕ್ಕೆ ತಡೆ ಇರುವುದಿಲ್ಲ.
 
 
ಎಲ್ಲೆಲ್ಲಿ ಮದ್ಯ ಮಾರಾಟ ನಿಷೇಧ?
ಉತ್ತರ ಬೆಂಗಳೂರು: ಆರ್‌ಟಿ ನಗರ, ಜೆಸಿ ನಗರ, ಸಂಜಯನಗರ ಮತ್ತು ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದ್ಯ ನಿಷೇಧ ಜಾರಿಯಲ್ಲಿರುತ್ತದೆ.
 
ಪೂರ್ವ ಬೆಂಗಳೂರು: ಭಾರತಿನಗರ, ಪುಲಕೇಶಿನಗರ, ಕೆಜಿ ಹಳ್ಳಿ, ಡಿಜೆ ಹಳ್ಳಿ ಮತ್ತು ಶಿವಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದ್ಯದಂಗಡಿಗಳನ್ನು ತೆರೆಯುವಂತಿಲ್ಲ.
 
ಮಧ್ಯ ಬೆಂಗಳೂರು: ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಇದೆ.
 
ಈಶಾನ್ಯ ಬೆಂಗಳೂರು: ಅಮೃತಹಳ್ಳಿ ಮತ್ತು ಕೊಡಿಗೇಹಳ್ಳಿಯಲ್ಲಿ ಮದ್ಯ ಮಾರಾಟ ಇರುವುದಿಲ್ಲ.
 
ಈ ಮೇಲಿನ ಪ್ರದೇಶಗಳಲ್ಲಿ ಬುಧವಾರ ಮತ್ತು ಗುರುವಾರದಂದು ಪೊಲೀಸರು ಕಣ್ಗಾವಲು ಇರಿಸಲಿದ್ದು, ಮದ್ಯದಂಗಡಿ ತೆರೆದಿರದಂತೆ ಎಚ್ಚರ ವಹಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments