Webdunia - Bharat's app for daily news and videos

Install App

ಸಾಲು ಸಾಲು ರಜೆ ಗಾರ್ಬೇಜ್ ಸಿಟಿಯಾದ ಬೆಂಗಳೂರು

Webdunia
ಶನಿವಾರ, 16 ಅಕ್ಟೋಬರ್ 2021 (15:43 IST)
ಸಮರ್ಪಕವಾಗಿ ವಿಲೇವಾರಿಯಾಗದ ಹಿನ್ನೆಲೆಯಲ್ಲಿ ಐಟಿ ಸಿಟಿ ಬೆಂಗಳೂರು ಗಬ್ಬೆದ್ದು ನಾರುತ್ತಿದೆ. ದಸರಾ ಹಬ್ಬದ ಹಿನ್ನೆಲೆಯಲ್ಲಿ ಖರೀದಿಯಾಗದ ಬಾಳೆ ಕಂದು , ಕುಂಬಳಕಾಯಿ ರಾಶಿ ರಾಶಿ ರಸ್ತೆ ಮೇಲೆ ಬಿದ್ದು ನಿರಂತರ ಸುರಿದ ಮಳೆಯಿಂದ ಕೊಳೆದು ನಾರುತ್ತಿದೆ.
ಆಯುಧ ಪೂಜೆ, ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಪ್ರತಿ ನಿತ್ಯಕ್ಕಿಂತ 2.5 ಸಾವಿರ ಟನ್ ಹೆಚ್ಚುವರಿ ಕಸ ಉತ್ಪಾದನೆಯಾಗಿದೆ. ಆ ಕಸದ ಮೇಲೆ ನಿರಂತರ ಮಳೆ ಸುರಿಯುತ್ತಿದ್ದು , ಕೊಳೆತು ನಾರುತ್ತಿದೆ.
ಜನರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಗ್ಗೆ 10 ಗಂಟೆಯಾದರೂ ಕಸ ವಿಲೇವಾರಿಯಾಗಿಲ್ಲ. ಮಾರಾಟವಾಗದ ಬಾಳೆ ಕಂದು, ಕುಂಬಳಕಾಯಿ ಮತ್ತು ಹೂವು ಮತ್ತಿತರೆ ವಸ್ತುಗಳನ್ನು ವರ್ತಕರು ಅಲ್ಲೇ ಬಿಟ್ಟು ಹೋಗಿರುವುದಲ್ಲದೆ, ಅಂಗಡಿ ಮುಂಗಟ್ಟುಗಳವರು, ಬಾಳೆ ಕಂದು ಸೇರಿದಂತೆ ಮತ್ತಿತರರು ಹಸಿ ಕಸವನ್ನು ಹಾಕಿರುವುದರಿಂದ ರಾಶಿ ರಾಶಿ ತ್ಯಾಜ್ಯ ಬಿದ್ದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments