Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಸರಗಳ್ಳತನದ ಆರೋಪಿಗಳ ಬಂಧನ

ಬೆಂಗಳೂರಿನಲ್ಲಿ ಸರಗಳ್ಳತನದ ಆರೋಪಿಗಳ ಬಂಧನ
ಬೆಂಗಳೂರು , ಬುಧವಾರ, 20 ಜುಲೈ 2022 (18:27 IST)
ಬೆಂಗಳೂರಿನಲ್ಲಿ ಸರಗಳ್ಳತನ ನಡೆಸುತ್ತಿದ್ದ ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಸುರೇಶ್​ ಹಾಗೂ ಸಂಗಮೇಶ ಮ್ಯಾಗೇರಿ ಬಂಧಿತ ಆರೋಪಿಗಳು. ಕಲಬುರಗಿಯಿಂದ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದ ಆರೋಪಿಗಳು ಒಂಟಿ ಮಹಿಳೆಯರನ್ನೇ ಟಾರ್ಗೆಟ್​ ಮಾಡಿ ಸರಗಳ್ಳತನ ಮಾಡುತ್ತಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನ ನೂತನ ಡಿಸಿಯಾಗಿ ಶ್ರೀನಿವಾಸ್. ಕೆ ಅಧಿಕಾರ ಸ್ವೀಕಾರ