Publish Date: Wed, 20 Jul 2022 (18:27 IST)
Updated Date: Wed, 20 Jul 2022 (18:05 IST)
ಬೆಂಗಳೂರಿನಲ್ಲಿ ಸರಗಳ್ಳತನ ನಡೆಸುತ್ತಿದ್ದ ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಸುರೇಶ್ ಹಾಗೂ ಸಂಗಮೇಶ ಮ್ಯಾಗೇರಿ ಬಂಧಿತ ಆರೋಪಿಗಳು. ಕಲಬುರಗಿಯಿಂದ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದ ಆರೋಪಿಗಳು ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದರು.