Webdunia - Bharat's app for daily news and videos

Install App

ಕಳಸಾ ಬಂಡೂರಿ ಹೋರಾಟಗಾರರಿಂದ ಬೆಂಗಳೂರು ಚಲೋ

Webdunia
ಮಂಗಳವಾರ, 10 ಜುಲೈ 2018 (18:07 IST)
ರೈತರ ಸಾಲ‌ಸಂಪೂರ್ಣ ಮನ್ನಾ ಹಾಗೂ ಮಹದಾಯಿ‌ ಮತ್ತು ಕಳಸಾ- ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ
 ಕಳಸಾ -ಬಂಡೂರಿ ಹೋರಾಟ ಸಮನ್ವಯ ಸಮಿತಿ ಹೋರಾಟಗಾರರು ಬೆಂಗಳೂರು ಚಲೋ‌ ನಡೆಸಿದರು.
ನಗರದ ಸಂಗೊಳ್ಳಿರಾಯಣ್ಣ ವೃತ್ತದಿಂದ ರೈಲು ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆ ಬಳಿಕ 
ರೈಲಿನಲ್ಲಿ ಬೆಂಗಳೂರಿನತ್ತ ರೈತರ ಪ್ರಯಾಣ ಬೆಳೆಸಿದರು. 

ರಾಜ್ಯ ಸರ್ಕಾರ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಮಹದಾಯಿ ವಿವಾದ ಕೂಡಲೇ ಇತ್ಯರ್ಥ ಪಡಿಸಬೇಕೆಂದು ಒತ್ತಾಯಿಸಿ, ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ನಾಲ್ಕು ಜಿಲ್ಲೆಗಳ ಒಂಭತ್ತು ತಾಲ್ಲೂಕಿನ ನೂರಾರು ರೈತರು ಬೆಂಗಳೂರು ಚಲೋ ಹೋರಾಟದಲ್ಲಿ ಭಾಗಿಯಾಗಲು ಈಗಾಗಲೇ ರೈಲು ಮೂಲಕ ತೆರಳಿದರು.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments