ಬೆಂಗಳೂರು ಅಭಿವೃದ್ಧಿ ನಮ್ಮ ಹೊಣೆ

Webdunia
ಭಾನುವಾರ, 5 ಡಿಸೆಂಬರ್ 2021 (16:53 IST)
ಆನೇಕಲ್ ನ ಅತ್ತಿಬೆಲೆಯಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಆಗಿರುವ ಔದ್ಯೋಗೀಕರಣ, ಅದರ ಮುಖಾಂತರ ಬರುವ ತೆರಿಗೆ ಹಣ ಸಂಪೂರ್ಣವಾಗಿ ಗ್ರಾಮ ಪಂಚಾಯಿತಿಗಳಿಗೆ ವಿನಿಯೋಗ ಆಗಬೇಕು . ಗ್ರಾಮೀಣ ಜನರ ಪರವಾದ ನಿರ್ಧಾರಗಳು ಸರ್ಕಾರದ್ದಾಗಿರುತ್ತದೆ ಎಂದು ತಿಳಿಸಿದರು.ಆಗಸ್ಟ್ 15 ರಂದು ಘೋಷಣೆ ಮಾಡಿದ ಅಮೃತ ಯೋಜನೆಗಳಲ್ಲಿ ಅಮೃತ ಗ್ರಾಮ ಪಂಚಾಯಿತಿ ಯೋಜನೆ ಮಹತ್ವದ್ದಾಗಿದೆ. 750 ಗ್ರಾಮ ಪಂಚಾಯಿತಿಗಳಲ್ಲಿ ಮೂಲಭೂತ ಸೌಕರ್ಯ, ಕುಡಿಯುವ ನೀರಿನ ವ್ಯವಸ್ಥೆ, ರಸ್ತೆಗಳು, ಶಾಲಾ ಕಟ್ಟಡಗಳು, ಸೌರಶಕ್ತಿ ದೀಪಗಳ ನಿರ್ಮಾಣ ಮಾರ್ಚ್ 30 ರೊಳಗೆ ಪೂರ್ಣಗೊಳಿಸಿದರೆ, ಹೆಚ್ಚುವರಿ 25 ಲಕ್ಷ ನೀಡುವ ವಿನೂತನ ಯೋಜನೆ ಇದಾಗಿದೆ. ಮುಂದಿನ ಆಯವ್ಯಯದಲ್ಲಿ ಈ ಯೋಜನೆಯನ್ನು ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ವಿಸ್ತರಿಸುವ ಚಿಂತನೆ ಇದೆ. ಅಮೃತ ವಸತಿ ಯೋಜನೆಯಡಿ ಗ್ರಾಮಸ್ತರಿಗೆ ನಿವೇಶನ ಹಾಗೂ ಮನೆಗಳನ್ನು ನೀಡಲು ಕ್ರಮ ವಹಿಸಲಾಗುತ್ತಿದೆ. ಗ್ರಾಮಗಳಲ್ಲಿರುವ ಸ್ರೀ ಶಕ್ತಿ ಸಂಘಗಳು, 75000 ಎಸ್ ಸಿ ಎಸ್ ಟಿ, ಒಬಿಸಿ ಯುವಕರಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments