Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಹನಿ ಟ್ರಾಪ್

Webdunia
ಭಾನುವಾರ, 10 ಜುಲೈ 2022 (17:14 IST)
ಉತ್ತರ ಕರ್ನಾಟಕ ಮೂಲದ ಅವಿನಾಶ್ ಎಂಬಾತನಿಂದ ಲಕ್ಷಾಂತರ ರೂಪಾಯಿ ಎಗರಿಸಿದ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ.
 
ಉತ್ತರ ಕರ್ನಾಟಕ ಮೂಲದ ಅವಿನಾಶ್ ಎಂಬಾತನಿಂದ ಲಕ್ಷಾಂತರ ರೂಪಾಯಿ ಎಗರಿಸಿದ್ದಾರೆ. ಅವಿನಾಶ್​​​ಗೆ ಸೋಷಿಯಲ್ ಮೀಡಿಯಾದಲ್ಲಿ ರಿಯಾ ಮಲ್ಹೋತ್ರಾ ಎಂಬ ಯುವತಿ ಪರಿಚಯ ಆಗಿದ್ದರು.
ಪೇಸ್ ಬುಕ್ ಮೂಲಕ ರಿಕ್ವೆಸ್ಟ್ ಕಳಿಸಿದ್ದ ರಿಯಾ ನಂತರ ಅವಿನಾಶ್ ಜೊತೆ ವಿಡಿಯೋ ಕಾಲ ಮತ್ತು ಚಾಟಿಂಗ್ ಮಾಡುತ್ತಿದ್ದರು. ಅದಲ್ಲದೇ, ಮುಂದೆ ಇಬ್ಬರು ನಗ್ನವಾಗಿ ವಿಡಿಯೋ ಕಾಲ್​​ನಲ್ಲಿ ಮಾತನಾಡುತ್ತಿದ್ದರು. ಈ ವಿಡಿಯೋವನ್ನು ಇಟ್ಟುಕೊಂಡೇ ಬ್ಲಾಕ್​ಮೇಲ್​ ಆರಂಭಿಸಿದ್ದಾಳೆ.
 
ಅದಲ್ಲದೇ, ಬ್ಲಾಕ್ ಮೇಲ್ ಮಾಡಿ ಅವಿನಾಶ್​ನಿಂದ ಲಕ್ಷ ಲಕ್ಷ ಹಣ ಸುಲಿಗೆ ಮಾಡಿದ್ದ ಯುವತಿ ರಿಯಾ ಕೊಲೆಯಲ್ಲಿ ಅವಿನಾಶ್ ಕೈವಾಡವಿದೆ ಎಂದು ಬ್ಲಾಕ್ ಮೇಲ್ ಮಾಡಿದ್ದಾರೆ. ಸಿಬಿಐ ಅಧಿಕಾರಿ ಎಂದುಕೊಂಡು ರಾಹುಲ್ ಎಂಬಾತನಿಂದ ಕರೆ ಮಾಡಿ ಬೆದರಿಕೆ ಹಾಕಲಾಗಿದ್ದು, ವಿಚಾರಣೆಗೆಂದು ಕರೆದು ಹಂತ ಹಂತವಾಗಿ 5 ಲಕ್ಷ ಹಣ ವಸೂಲಿ ಮಾಡಿದ್ದಾರೆ. ವಂಚನೆ ಕುರಿತು ಸ್ನೇಹಿತರ ಸಹಕಾರದಿಂದ ಪೊಲೀಸರಿಗೆ ದೂರು ನೀಡಿದ ಅವಿನಾಶ್. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗೆ ಬಲೆ ಬಿಸಿದ್ದಾರೆ. ಆರೋಪಿಗಳಾದ ರಿಯಾ ಮತ್ತು ರಾಹುಲ್ ರಾಜಸ್ಥಾನ ಮೂಲದವರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ರಾಜ್ಯದಲ್ಲಿ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ಬೆಳಗಾವಿಯಲ್ಲಿ ವೃದ್ಧ ಕೊರೊನಾಗೆ ಬಲಿ

Karnataka:ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ಸರ್ಕಾರಕ್ಕೆ ಛಾಟಿಯೇಟು ಕೊಟ್ಟ ಹೈಕೋರ್ಟ್ ತೀರ್ಪು

ಅಧಿಕಾರ ಇದೆ ಎಂದು ದರ್ಪ ತೋರಿದ್ರೆ ಚೆನ್ನಾಗಿರಲ್ಲ: ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿದ ವಿಜಯೇಂದ್ರ

ಆಪರೇಷನ್ ಸಿಂಧೂರ ಬಗ್ಗೆ ಟೀಕೆ: ವಿದ್ಯಾರ್ಥಿನಿ ವಿರುದ್ಧದ ಕ್ರಮದ ಬಗ್ಗೆ ಹೈಕೋರ್ಟ್ ತರಾಟೆ

ಟ್ರಂಪ್‌ಗೆ ಕೈಕೊಟ್ಟ ಎಲಾನ್ ಮಸ್ಕ್‌: ಡೊನಾಲ್ಡ್‌ ಗೆಲುವಿಗೆ ಟೊಂಕಕಟ್ಟಿದ್ದ ಬಿಲಿಯನೇರ್ ಮುನಿಸಿಗೆ ಕಾರಣವೇನು

ಮುಂದಿನ ಸುದ್ದಿ
Show comments