Webdunia - Bharat's app for daily news and videos

Install App

ಬೆಂಗಳೂರು ತಂತ್ರಜ್ಞಾನ, ನಾವೀನ್ಯತೆದ ತವರು : ಮೋದಿ

Webdunia
ಗುರುವಾರ, 17 ನವೆಂಬರ್ 2022 (13:31 IST)
ಬೆಂಗಳೂರು : ಭಾರತದಲ್ಲಿ ಮೂಲಸೌಲಭ್ಯ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ 100 ಟ್ರಿಲಿಯನ್ ಡಾಲರ್ (7,539 ಲಕ್ಷ ಕೋಟಿ)  ನಷ್ಟು ಅಗಾಧ ಮೊತ್ತವನ್ನು ಹೂಡಲಾಗುವುದು.

ದೇಶದಲ್ಲಿ ಬಂಡವಾಳ ಹೂಡಿಕೆದಾರರ ಪಾಲಿಗೆ ಹಿಂದಿನ ಕೆಂಪುಪಟ್ಟಿಯ ಸಮಸ್ಯೆ ಕೊನೆಗೊಂಡಿದ್ದು, ಈಗ ರತ್ನಗಂಬಳಿಯ ಸ್ವಾಗತವಿದೆ. ಅದರಲ್ಲೂ ಬೆಂಗಳೂರು ತಂತ್ರಜ್ಞಾನ, ನಾವೀನ್ಯತೆ ಮತ್ತು ಸಮರ್ಥ ನಾಯಕತ್ವದ ತವರಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

25ನೇ ಪ್ರತಿಷ್ಠಿತ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯನ್ನು ಉದ್ದೇಶಿಸಿ ವರ್ಚುವಲ್ ಮೂಲಕ ಮಾತನಾಡಿದ ಅವರು, ತಂತ್ರಜ್ಞಾನಕ್ಕೆ ಮಾನವೀಯ ಮತ್ತು ಪ್ರಜಾಸತ್ತಾತ್ಮಕ ಸ್ಪರ್ಶವನ್ನು ನೀಡುತ್ತಲೇ ಇರುವುದು ಭಾರತದ ಅನನ್ಯ ಸಾಧನೆಯಾಗಿದೆ.

ಅದರಲ್ಲೂ ತಂತ್ರಜ್ಞಾನವು ನಮಗೆ ಬಡತನದ ವಿರುದ್ಧದ ಹೋರಾಟಕ್ಕೆ ಶಕ್ತಿಶಾಲಿ ಅಸ್ತ್ರವಾಗಿದೆ ಎಂದರು. ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯು ಭಾರತೀಯ ಸಾಫ್ಟ್ವೇರ್ ತಂತ್ರಜ್ಞಾನ ಪಾರ್ಕ್ಗಳ ಒಕ್ಕೂಟದ ಸಹಯೋಗದಲ್ಲಿ ಈ ಸಮಾವೇಶವನ್ನು ಏರ್ಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ: ಪ್ರಧಾನಿ, ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಗುಡುಗಿದ ರಾಹುಲ್‌

ಧರ್ಮಸ್ಥಳ: ಕಳೇಬರಹ ಶೋಧ ಪ್ರಕರಣಕ್ಕೆ ಹೊಸ ಟ್ವಿಸ್ಟ್‌, 13ನೇ ಪಾಯಿಂಟ್ ಬಿಟ್ಟು ಹೊಸ ಸ್ಥಳದತ್ತ ಎಸ್‌ಐಟಿ

ಶೋಧ ಮುಕ್ತಾಯ ನಂತರವೂ ಗನ್‌ಮ್ಯಾನ್‌ ಭದ್ರತೆ ಕೊಡಿ: ಎಸ್‌ಐಟಿ ಮುಂದೆ ದೂರುದಾರನ ಬೇಡಿಕೆ

ಭಾರತ–ಪಾಕ್‌ ಯುದ್ಧಕ್ಕೆ ಮಧ್ಯಸ್ಥಿಕೆ ನಮ್ಮದೇ: ಟ್ರಂಪ್‌ ಪರ ಮಾರ್ಕೊ ರುಬಿಯೊ ಬ್ಯಾಟಿಂಗ್‌

ಮುಂದಿನ ಸುದ್ದಿ
Show comments