Webdunia - Bharat's app for daily news and videos

Install App

ಬೆಂಗಳೂರು ಮದ್ದೂರು ಹೆದ್ದಾರಿ ಅವ್ಯವಸ್ಥೆ (ನಿತ್ಯ ನರಕ )

Webdunia
ಸೋಮವಾರ, 18 ಅಕ್ಟೋಬರ್ 2021 (13:59 IST)
ಪಟ್ಟಣದ ವ್ಯಾಪ್ತಿಯಲ್ಲಿ ಹಾದು ಹೋಗುವ ಮೈಸೂರು- ಬೆಂಗ ಳೂರು ದಶಪಥ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿ ಮುಂಜಾಗ್ರತಾ ಕ್ರಮ ಅನುಸರಿಸದೆ ಇರುವುದರಿಂದ ಪಟ್ಟಣ ವ್ಯಾಪ್ತಿಯಲ್ಲಿ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ.
ಸುಮಾರು ಒಂದೂವರೆ ವರ್ಷದಿಂದ ನಡೆಯುತ್ತಿರುವ ಫ್ಲೈಓವರ್ ಕಾಮಗಾರಿಯಿಂದಾಗಿ ಸ್ಥಳೀಯರು ಹಾಗೂ ಮದ್ದೂರು ಪಟ್ಟಣದ ಮೂಲಕ ಸಂಚರಿಸುವ ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿದ್ದಾರೆ.
ಮೈಸೂರು ದಸರಾ ವೀಕ್ಷಿಸಲು ವಿವಿಧೆಡೆಯಿಂದ ಮದ್ದೂರು ಮೂಲಕ ತೆರಳುತ್ತಿದ್ದವರು ರಸ್ತೆಯಲ್ಲೇ ಕಾಲುವೆ ಯಂತೆ ಹರಿಯುತ್ತಿರುವ ಒಳಚರಂಡಿ ನೀರಿನಿಂದ ತೊಂದರೆಗೊಳಗಾದರು. ಪಟ್ಟಣದ ಸರ್ಕಾರಿ ಬಸ್ ನಿಲ್ದಾಣ, ಕೋರ್ಟ್ ಪಕ್ಕ, ತಾಲ್ಲೂಕು ಕಚೇರಿ ಮುಂದೆ ಸೇರಿದಂತೆ ವಿವಿಧೆಡೆ ಒಳ ಚರಂಡಿ ಸಂಪರ್ಕದ ಪೈಪ್‌ಗಳು ಹೆದ್ದಾರಿ ಕಾಮಗಾರಿ ವೇಳೆ ಹಾಳಾಗಿವೆ. ಇದರಿಂದಾಗಿ ಒಳಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತಿದೆ. ರಾತ್ರಿ ವೇಳೆ ಸಂಚರಿಸುವ ವಾಹನ ಚಾಲಕರಿಗೆ ರಸ್ತೆಯ ಅಂದಾಜು ಸಿಗುತ್ತಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments