Webdunia - Bharat's app for daily news and videos

Install App

ಕಾಲ್ ಗರ್ಲ್ ಆಸೆಯಿಂದ ಹಣದೊಂದಿಗೆ ಹೋದವನಿಗೆ ಕಾದಿತ್ತು ಶಾಕ್..!

Webdunia
ಮಂಗಳವಾರ, 20 ಜೂನ್ 2017 (12:39 IST)
ಕಾಲ್ ಗರ್ಲ್ ಕಳುಹಿಸುವುದಾಗಿ ಯುವಕನಿಂದ 10 ಸಾವಿರ ರೂಪಾಯಿ ಹಣ ಪಡೆದು ಮೋಸ ಮಾಡಿರುವ ಘಟನೆ ಬೆಂಗಳೂರು ಇಂದಿರಾ ನಗರದಲ್ಲಿ ಬೆಳಕಿಗೆ ಬಂದಿದೆ.  ಮೋಸಕ್ಕೊಳಗಾದ ವ್ಯಕ್ತಿಯನ್ನ ನವೀನ್ ಎಂದು ಗುರ್ತಿಸಲಾಗಿದೆ.

ವೆಬ್ ಸೈಟ್`ವೊಂದರಲ್ಲಿ ಕಾಲ್ ಗರ್ಲ್ ಕುರಿತ ಮಾಹಿತಿ ನೋಡಿದ ನವೀನ್ ಎಂಬಾತ ಕರೆ ಮಾಡಿ ಬೇಡಿಕೆ ಇಟ್ಟಿದ್ದಾನೆ. ಬಳಿಕ ಇಂದಿರಾನಗರದ 100 ಫೀಟ್ ರಸ್ತೆಯಲ್ಲಿ ರಾಜು ಎಂಬಾತನನ್ನ ಭೇಟಿ ಮಾಡಿ ವ್ಯವಹಾರ ಕುದುರಿಸಿಕೊಂಡಿದ್ದಾನೆ. ಬಳಿಕ ನವೀನ್`ನನ್ನ ಕಟ್ಟಡವೊಂದಕ್ಕೆ ಬರಲು ತಿಳಿಸಿದ್ದಾರೆ. ಅಲ್ಲಿ ಆತನಿಂದ 10 ಸಾವಿರ ರೂ. ಪಡೆದು ಮತ್ತೊಂದು ಮಹಡಿಯನ್ನ ಹುಡುಗಿ ಇರುವುದಾಗಿ ಹೇಳಿ ಕಳುಹಿಸಿದ್ದಾರೆ.

ಹಣ ಕೊಟ್ಟು ಹುಡುಗಿಗಾಗಿ ಹೊರಟ ನವೀನ್`ಗೆ ಶಾಕ್ ಆಗಿದೆ. ಹಣ ಪಡೆದು ದುಷ್ಕರ್ಮಿಗಳು ಮೋಸ ಮಾಡಿದ್ದಾರೆ. ಹಣವೂ ಇಲ್ಲ.. ಹುಡುಗಿಯೂ ಇಲ್ಲ  ಎಂಬಂತಾಗಿದೆ. ಬಳಿಕ ನವೀನ್ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments