ಬೆಂಗಳೂರು ಎಂಎಎಲ್​ಸಿ ಚುನಾವಣೆ

Webdunia
ಗುರುವಾರ, 9 ಡಿಸೆಂಬರ್ 2021 (14:09 IST)
ಬೆಂಗಳೂರು : ರಾಜಧಾನಿ ಬೆಂಗಳೂರು ನಗರ ಎಂಎಎಲ್ಸಿ ಚುನಾವಣೆ ವಿಚಾರ ನಡೆಸುವ ವಿಚಾರವಾಗಿ ರಾಜ್ಯ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ವಿಧಾನ ಪರಷತ್ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಮತಗಳನ್ನು ಮುಚ್ಚಿದ ಲಕೋಟೆಯಲ್ಲಿ ಹಾಕಿ ಇಡಬೇಕು. ಕೋರ್ಟ್ ಅನುಮತಿಯಿಲ್ಲದೆ ಫಲಿತಾಂಶ ಪ್ರಕಟಿಸಬಾರದು ಎಂದು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ.
ಇನ್ನು ಚುನಾವಣೆಯಲ್ಲಿ 15 ನಾಮನಿರ್ದೇಶಿತ ಸದಸ್ಯರ ಮತದಾನಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು ಎಂದೂ ಹೈ ನ್ಯಾಯ ಪೀಠ ಸೂಚಿಸಿದೆ.
ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಿಗದಿಯಾಗಿದೆ. ನಾಳೆ ಡಿಸೆಂಬರ್ 10ರಂದು ರಾಜ್ಯ ಮೇಲ್ಮನೆಯ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನವೆಂಬರ್ 16ರಂದು ಮೇಲ್ಮನೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು,ಡಿಸೆಂಬರ್ 10 ಶುಕ್ರವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14ರಂದು (ಮಂಗಳವಾರ) 25 ಸ್ಥಾನಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments