ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ : ಸದ್ಯಕ್ಕೆ ಟೋಲ್ ಸಂಗ್ರಹ ಇಲ್ಲ?

Webdunia
ಮಂಗಳವಾರ, 28 ಫೆಬ್ರವರಿ 2023 (09:16 IST)
ಮೈಸೂರು : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಸರ್ವಿಸ್ ರಸ್ತೆಗಳ ಕಾಮಗಾರಿ ಪೂರ್ಣವಾಗುವವರೆಗೆ ಸುಂಕ ವಸೂಲಾತಿಯನ್ನು ಮುಂದೂಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ.

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಸರ್ವಿಸ್ ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ನಿರ್ಧಾರವನ್ನು ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸರ್ವಿಸ್ ರಸ್ತೆ ಕಾಮಗಾರಿ ಪೂರ್ಣವಾಗದೇ ಇದ್ದರೂ ಸುಂಕ ವಸೂಲಾತಿ ಮಾಡಲು ತೀರ್ಮಾನ ಕೈಗೊಂಡಿದ್ದಕ್ಕೆ ಜನಸಾಮಾನ್ಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. 

ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 11ರಂದು ನೂತನ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿಯೇ ಎರಡನೇ ಹಂತದ ಕಾಮಗಾರಿಯು ಮುಕ್ತವಾಗಲಿದೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾಗ್ಯವತಿ ಅಗ್ಗಿಮಠ ಸಾವು ಪ್ರಕರಣ: ಕಾಂಗ್ರೆಸ್‌ನ ಆರನೇ ಗ್ಯಾರಂಟಿ ಆತ್ಮಹತ್ಯೆ ಭಾಗ್ಯ

ಬಿಜೆಪಿ ಸರ್ಕಾರದಲ್ಲಿ ದಲಿತರು ಸುರಕ್ಷಿತವಲ್ಲ: ಪ್ರಿಯಾಂಕಾ ಗಾಂಧಿ ಕಿಡಿ

ಕೇರಳ ಶಾಲೆಯಲ್ಲಿ ಹಿಜಾಬ್ ಗದ್ದಲ: ನಿಲುವು ಬದಲಾಯಿಸಿದ ವಿದ್ಯಾರ್ಥಿನಿಯ ಪೋಷಕರು

ಹಮಾಸ್‌ನಲ್ಲಿ ಒತ್ತೆಯಾಳಾಗಿದ್ದ ನೇಪಾಳ ವಿದ್ಯಾರ್ಥಿ ಬಿಪಿನ್ ಸಾವು

ಪ್ರತಿಭೆ ಯಾರ ಸ್ವತ್ತೂ ಅಲ್ಲ ಎನ್ನುವುದಕ್ಕೆ ರಾಮಾಯಣ, ಮಹಾಭಾರತವೇ ಸಾಕ್ಷಿ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments