Webdunia - Bharat's app for daily news and videos

Install App

ಬೆಂಗಳೂರು ಪ್ಲಾನ್ ಸಿಟಿಯೇ ಅಲ್ಲ: ಜಾರ್ಜ್

Webdunia
ಸೋಮವಾರ, 16 ಅಕ್ಟೋಬರ್ 2017 (14:07 IST)
ಬೆಂಗಳೂರು ನಗರ 1982 ರವರೆಗೆ ನಿಯಂತ್ರಣದಲ್ಲಿತ್ತು. ನಂತರ ಮಿತಿ ಮಿರಿ ಹೋಗಿದ್ದರಿಂದ ಸಮಸ್ಯೆಗಳು ಉದ್ಭವವಾಗುತ್ತಿವೆ ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಮಾಜಿ ಸಿಎಂ ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾಗಿದ್ದಾಗ ಡಾಲರ್ಸ್ ಕಾಲೋನಿಯಲ್ಲಿ ಗಲಾಟೆಯಾಯಿತು.ತದ ನಂತರ ಪ್ಲಾನ್ ಇಲ್ಲದ ಬಡಾವಣೆಗಳು ತಲೆ ಎತ್ತಲು ಆರಂಭಿಸಿದವು ಎಂದು ತಿಳಿಸಿದ್ದಾರೆ.
 
ಸಾಕಷ್ಟು ಬಡಾವಣೆಗಳು ಯೋಜನೆಯಿಲ್ಲದೇ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿನಿತ್ಯ ಸಮಸ್ಯೆಗಳು ತಲೆದೋರುತ್ತಿವೆ. ನೀರು ಹೊರಹೋಗಲು ಸಾಧ್ಯವಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
 
ಪ್ರಸಕ್ತ ವರ್ಷದಲ್ಲಿ ದಾಖಲೆಯ ಶತಮಾನದ ಮಳೆಯಾಗಿದ್ದರಿಂದ ಅನಾಹುತಗಳು ಸೃಷ್ಟಿಯಾಗಿವೆ ಎಂದು ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments