Webdunia - Bharat's app for daily news and videos

Install App

ಕೊರೋನಾ ಹೊರತಾದ ತುರ್ತು ರೋಗಿಗಳಿಗೆ ಬೆಂಗಳೂರು ಪೊಲೀಸರ ನೆರವು

Webdunia
ಶನಿವಾರ, 11 ಏಪ್ರಿಲ್ 2020 (10:47 IST)
ಬೆಂಗಳೂರು: ಕೊರೋನಾ ಹೊರತಾಗಿ ಇತರ ರೋಗಿಗಳು ತುರ್ತಾಗಿ ಆಸ್ಪತ್ರೆಗೆ ಸಾಗಬೇಕಿದ್ದರೆ ಬೆಂಗಳೂರು ಪೊಲೀಸರು ಒಂದು ಕರೆ ಮಾಡಿದರೆ ಅಗತ್ಯ ಸೇವೆ ನೀಡಲಿದ್ದಾರೆ.


ಆಂಬ್ಯುಲೆನ್ಸ್ ಸೇವೆಯೂ ವ್ಯತ್ಯಯವಾಗಿರುವುದರಿಂದ ಬೆಂಗಳೂರು ಪೊಲೀಸರು ಹೊಯ್ಸಳ ವಾಹನವನ್ನು ತುರ್ತು ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಬಳಸಲಿದ್ದಾರೆ.

ಹೀಗಾಗಿ ಕೊರೋನಾ ಹೊರತಾಗಿ ಯಾವುದೇ ರೀತಿಯಲ್ಲಿ ಅರ್ಜೆಂಟಾಗಿ ಆಸ್ಪತ್ರೆಗೆ ತೆರಳಬೇಕೆಂದಿದ್ದರೆ ಬೆಂಗಳೂರು ಪೊಲೀಸರಿಗೆ 100 ನಂಬರ್ ಗೆ ಕರೆ ಮಾಡಿದರೆ ಸಾಕು. ನಿಮ್ಮ ಮನೆಗೇ ಬಂದು ಆಸ್ಪತ್ರೆಗೆ ಕರೆದೊಯ್ಯಲಿದ್ದಾರೆ ಎಂದು ಸಿಟಿ ಪೊಲೀಸ್ ಕಮಿಷನರ್ ಭಾಸ್ಕರ ರಾವ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments