Webdunia - Bharat's app for daily news and videos

Install App

ಬೆಂಗಳೂರು: ಹಲವೆಡೆ ಸೆ.1, 2ಕ್ಕೆ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ?

Webdunia
ಬುಧವಾರ, 1 ಸೆಪ್ಟಂಬರ್ 2021 (12:34 IST)
ಬೆಂಗಳೂರು: ಭೂಗತ ಕೇಬಲ್ ಅಳವಡಿಕೆ ಹಾಗೂ ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಇದೇ 1 ಮತ್ತು 2ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.

ಸೆ.1, ಬುಧವಾರ: ಸರ್ ಎಂ.ವಿ. ಬಡಾವಣೆ ಐದನೇ ಹಂತ, ಅಂಬೇಡ್ಕರ್ ನಗರ, ಉಲ್ಲಾಳು ಬಸ್ ನಿಲ್ದಾಣ, ಬಿಡಿಎ ಕಾಲೊನಿ, ಮಾಳಗಾಳ, ರಾಮಕೃಷ್ಣಪ್ಪ ಬಡಾವಣೆ, ಸುವರ್ಣ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಸೆ.2, ಗುರುವಾರ: ಕೆಂಪಾಪುರ, ವಿನಾಯಕ ಬಡಾವಣೆ, ಗಂಗಾನಗರ, ಮುತ್ತಪ್ಪ ಬ್ಲಾಕ್, ಆರ್ಬಿಐ ಕಾಲೊನಿ, ಗುಡ್ಡದಹಳ್ಳಿ ಮುಖ್ಯರಸ್ತೆ, ಬಿಎಂಟಿಸಿ ಡಿಪೊ, ಆರ್.ಟಿ. ನಗರ, ಸಿಬಿಐ ಮುಖ್ಯರಸ್ತೆ, ವೈಟ್ಹೌಸ್, ದಿನ್ನೂರು, ಚಾಮುಂಡಿನಗರ, ಆನಂದ ನಗರ, ಕೌಸರ್ ನಗರ, ರಾಜೀವ್ ಗಾಂಧಿ ದಂತವೈದ್ಯಕೀಯ ಕಾಲೇಜು, ಸೀತಪ್ಪ ಬಡಾವಣೆ, ಸಿ.ಎನ್. ಹಳ್ಳಿ, ಆಚಾರ್ಯ ಕಾಲೇಜು ರಸ್ತೆ, ಎಸ್ಬಿಎಂ ಕಾಲೊನಿ, ಬಳ್ಳಾರಿ ಮುಖ್ಯರಸ್ತೆ, ಎಸ್ಎಸ್ಎ ರಸ್ತೆ, ಕುಂತಿ ಗ್ರಾಮ, ವಿನಾಯಕ ಬಡಾವಣೆ, ಹೆಬ್ಬಾಳ, ಚೋಳನಗರ, ಗುಂಡಪ್ಪ ರೆಡ್ಡಿ ಬಡಾವಣೆ, ವಿ. ನಾಗೇನಹಳ್ಳಿ, ಕೆಇಬಿ ಬಡಾವಣೆ, ಎಂಎಲ್ಎ ಬಡಾವಣೆ, 80 ಅಡಿ ರಸ್ತೆ, ನೃಪತುಂಗ ಬಡಾವಣೆ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments