Select Your Language

Notifications

webdunia
webdunia
webdunia
webdunia

ಬೆಂಗಳೂರು ಗಲಭೆ: ಮಾಜಿ ಸಚಿವ ಕೆಜೆ ಜಾರ್ಜ್ ಸಹಾಯಕನ ಬಂಧನ

ಬೆಂಗಳೂರು ಗಲಭೆ
ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರೋ ರಾತ್ರಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಕೆಜೆ ಜಾರ್ಜ್ ಸಹಾಯಕನನ್ನು ಬಂಧಿಸಲಾಗಿದೆ.

 

ಘಟನೆ ಸಂಬಂಧ ಪೊಲೀಸರು ಈಗಾಗಲೇ 200 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಇದೀಗ ಕೆಜೆ ಜಾರ್ಜ್ ಸಹಾಯಕರಾಗಿದ್ದ, ಕಲೀಂ ಪಾಶಾ ಎಂಬಾತನನ್ನು ಬಂಧಿಸಲಾಗಿದೆ. ಈತ ಬಿಬಿಎಂಪಿ ಕಾರ್ಪೋರೇಟರ್ ಬೇಗಂ ಪತಿ.

 ಘಟನೆಗೆ ಎಸ್ ಡಿಪಿಐ ಕುಮ್ಮಕ್ಕು ಕಾರಣ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದ್ಯಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಾಡಹಗಲೇ ಪ್ರೇಯಸಿಯನ್ನು ಹೊತ್ತೊಯ್ದ ಪ್ರಿಯಕರ