Webdunia - Bharat's app for daily news and videos

Install App

ಬೆಂಗಳೂರು ರಸ್ತೆ ಸೇಫ್ ಅಲ್ಲ

Webdunia
ಬುಧವಾರ, 16 ಮಾರ್ಚ್ 2022 (18:46 IST)
.ಮೀ ಸರಾಸರಿ 19-20 ಅಪಾಯಗಳನ್ನು ಹೊಂದಿರುವ ಬಿಬಿಎಂಪಿ ರಸ್ತೆಗಳು ರಸ್ತೆ ಬಳಕೆದಾರರಿಗೆ ಅತ್ಯಂತ ಅಪಾಯಕಾರಿ ಎಂದು ತಿಳಿದುಬಂದಿದೆ
ಭಾರತ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರ ವರದಿ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಕಾರ್ಯ ನರ್ವಿಹಣೆಯ ಕಾರ್ಯಕ್ಷಮತೆ ಲೆಕ್ಕ ಪರಿಶೋಧನೆ ವರದಿ ಹೇಳಿದೆ.
 
2014 ಏಪ್ರಿಲ್‍ನಿಂದ 2021ರ ಮಾರ್ಚ್‍ವರೆಗಿನ ಅವಧಿಯಲ್ಲಿ ರಸ್ತೆ ಸುರಕ್ಷತೆ ಕಾರ್ಯ ನಿರ್ವಹಣೆಯನ್ನು ಪರಿಶೀಲಿಸಿದ್ದು, ಆಯ್ಕೆಯಾದ ಮಾದರಿ ರಸ್ತೆ ವಿವರಣೆಗಳ ಜಂಟಿ ಪರಿಶೀಲನೆಯಿಂದ ರಸ್ತೆ ಬಳಕೆ ಅತ್ಯಂತ ಅಪಾಯಕಾರಿ ಎಂದು ತಿಳಿದುಬಂದಿದೆ.
 
ಪ್ರತಿ ಕಿ.ಮೀಗೆ ರಾಜ್ಯ ಹೆದ್ದಾರಿಗಲು 8.87 ಜಿಲ್ಲಾ ಮುಖ್ಯರಸ್ತೆಗಳು 8.43 ಹಾಗೂ ರಾಷ್ಟ್ರೀಯ ಹೆದ್ದಾರಿಗಳು 7.39 ಅಪಾಯಗಳನ್ನು ಹೊಂದಿವೆ ಎಂದು ಉಲ್ಲೇಖಿಸಲಾಗಿದೆ. 2015ಕ್ಕೆ ಹೋಲಿಸಿದರೆ 2020ರಲ್ಲಿ ಮಾರಣಾಂತಿಕ ಅಪಘಾತಗಳು ಹೆಚ್ಚಾಗಿ ರಸ್ತೆ ಸುರಕ್ಷತಾ ನೀತಿಯಲ್ಲಿ ನಿಗದಿಪಡಿಸಿದ್ದು ಗುರಿ ಸಾಧಿಸಿಲ್ಲ.
 
2019ರವರೆಗೆ ಅಪಘಾತಗಳ ಸಂಖ್ಯೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ ಎಂದಿದೆ. ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರವೂ ಕಳೆದ ಅಕ್ಟೋಬರ್‍ವರೆಗೂ ನಿಯಮಗಳನ್ನು ರಚನೆ ಮಾಡಲು ಸಾಧ್ಯವಾಗಿಲ್ಲ.
 
ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಗಳ ಕಾರ್ಯ ನಿರ್ವಹಣೆಗೆ ಕ್ರಿಯಾ ಯೋಜನೆಯನ್ನು ರಚಿಸಲು ಮಾರ್ಗಸೂಚಿ ಹೊರಡಿಸಿಲ್ಲ ಎಂದು ಆಕ್ಷೇಪಿಸಿದೆ. ಗುರುತಿಸಲಾದ ಕಪ್ಪುಚುಕ್ಕೆ ಸ್ಥಳಗಳನ್ನು ಶೀಘ್ರವಾಗಿ ಸರಿಪಡಿಸುವಲ್ಲಿ ಸಂಬಂಧಿಸಿದ ರಸ್ತೆ ನಿರ್ವಹಣಾ ಸಂಸ್ಥೆಗಳು ವಿಫಲವಾಗಿವೆ. ಮೋಟಾರು ವಾಹನಗಳ ನಿರೀಕ್ಷಕರ ಶ್ರೇಣಿಯಲ್ಲಿ ಅತಿ ಹೆಚ್ಚಿನ ಹುದ್ದೆಗಳು ಖಾಲಿ ಇವೆ. ಪೊಲೀಸ್ ಇಲಾಖೆ ಪರಿಚಯಿಸಿದ್ದ ಹೆದ್ದಾರಿ ಗಸ್ತು ನಿರೀಕ್ಷಿತ ರೀತಿಯಲ್ಲಿ ಕಾರ್ಯ ನಿರ್ವಹಿಸಿಲ್ಲ. ಬೇರೆ ಉದ್ದೇಗಳಿಗೆ ಬಳಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments