Webdunia - Bharat's app for daily news and videos

Install App

ಬೆಂಗಳೂರಿನ ರಸ್ತೆಗಳು ಕೆಸರಿಮಯಾ

Webdunia
ಗುರುವಾರ, 10 ನವೆಂಬರ್ 2022 (17:32 IST)
bjp
ನಾಳೆ ಪ್ರಧಾನಿ ನರೇಂದ್ರ ಮೋದಿ ಬರುವುದರಿಂದ ನಗರದ ರಸ್ತೆ ಗುಂಡಿಗಳನ್ನ ಮುಚ್ಚುವ ಕೆಲಸ ಪಾಲಿಕೆ ಮಾಡ್ತಿದೆ.ಅಲ್ಲದೇ ನಗರದಲ್ಲಿ ಮೋದಿ ಬರುವ ಹಿನ್ನೆಲೆ ಬರದ ಸಿದ್ಧತೆ ಮಾಡಿಕೊಳ್ಳಲಾಗಿದೆ.ಇನ್ನೂ ನಗರದ ಬಹುತೇಕ ರಸ್ತೆಗಳಲ್ಲಿ ಈಗಾಗಲೇ ಎಲ್ಲೆಲ್ಲೂ ಕೇಸರಿ ಬಾವುಟ ಹಾರಾಟವಾಡ್ತಿದೆ.ಪ್ರತಿ ರಸ್ತೆ ಉದ್ದಗಲಕ್ಕೂ ಕೇಸರಿ ಬಾವುಟ ಹಾರಾಟವಾಡ್ತಿದ್ದು,ನಗರದ ಕೆ ಆರ್ ವೃತ್ತದಿಂದ ಫ್ರೀಡಂ ಪಾರ್ಕ್ ವರೆಗೂ ಹೆಜ್ಜೆ ಹೆಜ್ಜೆಗೂ ಕೇಸರಿ ಬಾವುಟಗಳ ಹಾರಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments