Webdunia - Bharat's app for daily news and videos

Install App

ವಾಹನ‌ ಸವಾರರನ್ನು ಯಮನಂತೆ ಕಾಡುತ್ತಿರುವ ಬೆಂಗಳೂರಿನ ರಸ್ತೆಗುಂಡಿಗಳು

Webdunia
ಸೋಮವಾರ, 24 ಅಕ್ಟೋಬರ್ 2022 (20:52 IST)
ರಸ್ತೆ ಗುಂಡಿಗಳಿಂದ ಬೆಂಗಳೂರಿನಲ್ಲಿ ಸಾಲು ಸಾಲು ಅಪಘಾತ ಸಂಭವಿಸುತ್ತಿದೆ.ರಸ್ತೆ ಗುಂಡಿಗಳ ವಿರುದ್ಧ ದೀಪಾವಳಿ ಹಬ್ಬದ ದಿನ ವಿಭಿನ್ನವಾಗಿ ಪ್ರತಿಭಟನೆ ಮಾಡಲಾಗಿದೆ.ವಂದೇ ಮಾತರಂ ಸಂಘಟನೆಯಿಂದ ಬೆಂಗಳೂರಿನ ಹೃದಯ ಭಾಗ ಕೆಂಪೆಗೌಡ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಮಾಡಲಾಗಿದ್ದು,ಬಸ್ ನಿಲ್ದಾಣದ ಮುಂಭಾಗದಲ್ಲಿ ಇವೆ ರಕ್ಕಸ ಗುಂಡಿಗಳು ಎಂದು ಗುಂಡಿಗಳಲ್ಲಿ ದೀಪ ಹಚ್ಚುವ ಮೂಲಕ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ರು.
 
ದೀಪಾವಳಿ ಹಬ್ಬದಂದು ಗುಂಡಿಯಲ್ಲಿ ದೀಪಗಳನ್ನು ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದಾರೆ.ಇನ್ನಾದ್ರು ಬಿಬಿಎಂಪಿ ಎಚ್ಚೆತ್ತು ಗುಂಡಿ ವಿಚಾರವಾಗಿ ಬಿಬಿಎಂಪಿಯ ಅಂಧಕಾರ ತೊಲಗಲಿ ಎಂದು ಆಕ್ರೋಶ ಹೊರಹಾಕಿದ್ರು. ಅಲ್ಲದೇ ರಸ್ತೆಗುಂಡಿಗೆ ದೀಪ ಹಚ್ಚಿ ರಸ್ತೆ ಗುಂಡಿಗಳಲ್ಲೇ ಕುಳಿತು ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments