Webdunia - Bharat's app for daily news and videos

Install App

ಬಾಡಿಗೆ ದಾರರಿಗೆ ಶಾಕ್ ನೀಡಿದ ಬೆಂಗಳೂರು ವಿವಿ

Webdunia
ಶುಕ್ರವಾರ, 25 ನವೆಂಬರ್ 2022 (19:48 IST)
ಬೆಂಗಳೂರು ವಿವಿ ಜಾಗದ ಬಾಡಿಗೆ ಶೇ.10 ರಷ್ಟು ಹೆಚ್ಚಳವಾಗಿದ್ದು,ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಈಗಾಗಲೇ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳಿಗೆ ಗುತ್ತಿಗೆ ಆದರದ ಮೇಲೆ ಜಾಗ ನೀಡಲಾಗಿದೆ.ಭೂಮಿಯ ಬಾಡಿಗೆ ಮೊತ್ತ ಪ್ರತಿ ವರ್ಷ ಶೇಕಡ 10ರಷ್ಟು ಹೆಚ್ಚಿಸಲು ಸಿಂಡಿಕೇಟ್‌ ಸಭೆಯಲ್ಲಿ ನಿರ್ಧಾರವಾಗಿದೆ.ಬರುವ ಡಿಸೆಂಬರ್ 1ರಿಂದಲೇ ಜಾರಿಗೆ ಬರಲಿದೆ.
 
ಪ್ರತಿ ಎಕರೆಗೆ ವಾರ್ಷಿಕ 50 ಸಾವಿರದಂತೆ ಭೂಮಿ ಗುತ್ತಿಗೆಯ ಬಾಡಿಗೆ ದರ ನಿಗದಿಯಾಗಿದ್ದು,ಡಿ.1ರಿಂದ ಶೇ.10 ರಷ್ಟು ಬಾಡಿಗೆ ದರ ಹೆಚ್ಚಳವಾಗಲಿದೆ.ಹಾಗಾಗಿ ಕ್ಯಾಂಪಸ್ ಜಾಗವನ್ನು ಗುತ್ತಿಗೆ ಪಡೆದುಕೊಂಡಿರುವ ಎಲ್ಲ ಸಂಸ್ಥೆಗಳು ಹೆಚ್ಚುವರಿ ಬಾಡಿಗೆ ದರ ಪಾವತಿಸಬೇಕು.ಜತೆಗೆ ತಮ್ಮ ಭೂ ಗುತ್ತಿಗೆ ಪತ್ರಗಳನ್ನು ಶೇ.10ರಷ್ಟು ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಿಕೊಳ್ಳಬೇಕು.ವಿವಿ ಅಧಿಕಾರಿಗಳ ಮಾಹಿತಿ ಪ್ರಕಾರ ಜ್ಞಾನ ಭಾರತಿ ಕ್ಯಾಂಪಸ್‌ನ 1112 ಎಕರೆ ಭೂಮಿಯಲ್ಲಿ ಐಸೆಕ್‌ ಸಂಸ್ಥೆಗೆ 38.2 ಎಕರೆ, ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯಕ್ಕೆ (ಬೇಸ್) 40 ಎಕರೆ, ಸಾಯ್ ಸಂಸ್ಥೆಗೆ 81.2 ಎಕರೆ, ರಾಷ್ಟ್ರೀಯ ಕಾನೂನು ಶಾಲೆ- 24 ಎಕರೆ, ಕಲಾ ಗ್ರಾಮ 20 ಎಕರೆ, ಆಟೋಮ್ಯಾಟಿಕ್ ಎನರ್ಗಿ-15 ಎಕರೆ, ಬಯೋ ಪಾರ್ಕ್‌ ಗೆ - 307 ಎಕರೆ ಭೂಮಿಯನ್ನು ಭೂಗುತ್ತಿಗೆ ಆಧಾರದಲ್ಲಿ ನೀಡಲಾಗಿದೆ.ಪ್ರತಿ ಎಕರೆಗೆ ಪ್ರತಿ ವರ್ಷ 50 ಸಾವಿರದಂತೆ ಈ ಸಂಸ್ಥೆಗಳು ವಿವಿಗೆ ಲೀಸ್‌ ಮೊತ್ತ ಪಾವತಿಸಬೇಕಾಗಿರುವುದರಿಂದ ಬಾಡಿಗೆ ದರರು ಸಂಕಷ್ಟಕ್ಕೆ ಸಿಲುಕುವಂತಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments