Webdunia - Bharat's app for daily news and videos

Install App

ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನ ಭಾರತಿ ಆವರಣ ಸ್ವಚ್ಚತಾ ಅಭಿಯಾನ

Webdunia
ಬುಧವಾರ, 23 ನವೆಂಬರ್ 2022 (15:21 IST)
ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನ ಭಾರತಿ ಆವಣದಲ್ಲಿ ಇಂದು ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ ಜಿ.ಟಿ ದೇವರಾಜ್ ಉತ್ತಮ ಪರಿಸರ ಇದ್ದಲ್ಲಿ ಉತ್ತಮ ಆರೋಗ್ಯ ಇರುತ್ತದೆ ಹೀಗಾಗಿ ವಿಶ್ವವಿದ್ಯಾಲಯದಲ್ಲಿ ಘನತ್ಯಾಜ್ಯ,ದ್ರವತ್ಯಾಜ್ಯಗಳನ್ನು ಬೇರ್ಪಡಿಸಿ ಮರುಬಳಕೆ ಮಾಡಿದಾಗ ಪರಿಸರಕ್ಕೆ ಆಗುವ ಹಾನಿಯನ್ನು ತಡೆಯಬಹುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ಎನ್ಎಸ್ಎಸ್ ಸಮನ್ವಯ ಅಧಿಕಾರಿ ಡಾ. ಎಚ್.ಆರ್.ರಾವೀಶ್, ಡಾ ಗಿರೀಶ್ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ, ಗೃಹರಕ್ಷಕ ದಳ, ಹೊರಗುತ್ತಿಗೆ ನೌಕರರು, ಸ್ನಾತಕೋತ್ತರ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌, ಬೇರೆಡೆ ಹೊರಟ ಎಸ್‌ಐಟಿ ತಂಡ

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸ್ಥಿತಿ ನಿಜಕ್ಕೂ ಶಾಕಿಂಗ್

ಒಳ ಮೀಸಲಾತಿಯಲ್ಲಿ ಮೋಸ, ವಂಚನೆ ಸಹಿಸುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಮುಂದಿನ ಸುದ್ದಿ
Show comments