Webdunia - Bharat's app for daily news and videos

Install App

ಬೆಂಗಳೂರು ವಿಶ್ವನಿದ್ಯಾಲಯಕ್ಕೆ ಕೆಂಪೇಗೌಡರ ಹೆಸರು: ಸಿಎಂ

Webdunia
ಮಂಗಳವಾರ, 27 ಜೂನ್ 2017 (15:41 IST)
ಬೆಂಗಳೂರು ವಿಶ್ವನಿದ್ಯಾಲಯಕ್ಕೆ ಕೆಂಪೇಗೌಡ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‌ನಲ್ಲಿ ಆಯೋಜಿಸಲಾದ ನಾಡಪ್ರಭು ಕೆಂಪೇಗೌಡರ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರು ವಿಶ್ವವಿದ್ಯಾಲಯವನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ.ಆದರಲ್ಲಿ ಒಂದಕ್ಕೆ ಕೆಂಪೇಗೌಡರ ಹೆಸರಡಿಲಾಗುವುದು ಎಂದು ತಿಳಿಸಿದ್ದಾರೆ.
 
ಕೆಂಪೇಗೌಡರ ಹೆಸರು ಅಜರಾಮರವಾಗಿರಬೇಕು ಎನ್ನುವ ಉದ್ದೇಶದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡಿಲಾಗಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಹೆಸರನ್ನು ಶಿಫಾರಸ್ಸು ಮಾಡಿದೆ ಎಂದರು.
 
ಕೆಂಪೇಗೌಡರು ಸಾರ್ವಜನಿಕರಿಗಾಗಿ ನೂರಾರು ಕೆರೆಗಳನ್ನು ಕಟ್ಟಿಸಿದರು. ಆದರೆ, ಇಂದು ಕೆರೆಗಳನ್ನು ನುಂಗುವ ಕಾರ್ಯವಾಗುತ್ತಿದೆ. ಭೂ ಕಬಳಿಕೆಯನ್ನು ತಡೆಯಲು ಕೆಂಪೇಗೌಡರ ಅಭಿವೃದ್ಧಿ ಪ್ರಾಧೀಕಾರ ರಚಿಸಿದ್ದೇವೆ ಎಂದರು.
 
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ ಕೇಂದ್ರ ಮತ್ತು ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಿಸಲಾಗುವುದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments