ಮನಮೋಹನ್ ಸಿಂಗ್ ಕನ್ನಡದವರಾ, ಬೆಂಗಳೂರು ವಿವಿಗೆ ಅವರ ಕೊಡುಗೆ ಏನು: ಆಕ್ರೋಶ

Krishnaveni K
ಶನಿವಾರ, 8 ಮಾರ್ಚ್ 2025 (08:47 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಿನ್ನೆ ಮಂಡಿಸಿದ ಕರ್ನಾಟಕ ಬಜೆಟ್ 2025 ರಲ್ಲಿ ಬೆಂಗಳೂರು ವಿವಿಗೆ ಮಾಜಿ ಪ್ರಧಾನಿ ದಿವಂಗತ ಡಾ. ಮನಮೋಹನ್ ಸಿಂಗ್ ಹೆಸರಿಡುವುದಾಗಿ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಮನಮೋಹನ್ ಸಿಂಗ್ ಹೆಸರು ಬೆಂಗಳೂರು ವಿವಿಗೆ ಯಾಕೆ, ಅವರು ಕನ್ನಡದವರಾ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.
 

ಕಾಂಗ್ರೆಸ್ ನಿಂದ ಪ್ರಧಾನಿಯಾಗಿದ್ದ ಡಾ ಮನಮೋಹನ್ ಸಿಂಗ್ ಇತ್ತೀಚೆಗಷ್ಟೇ ನಿಧನರಾಗಿದ್ದರು. ಎರಡು ಬಾರಿ ಸತತವಾಗಿ ಪ್ರಧಾನಿಯಾಗಿದ್ದ ಅವರು ಅರ್ಥಶಾಸ್ತ್ರಜ್ಞ ಮತ್ತು ಉನ್ನತ ವ್ಯಾಸಂಗ ಮಾಡಿದ್ದ ಅಪರೂಪದ ಪ್ರಧಾನಿಯಾಗಿದ್ದರು.

ಅವರ ಸ್ಮರಣಾರ್ಥವಾಗಿ ಈಗ ರಾಜ್ಯ ಸರ್ಕಾರ ಬೆಂಗಳೂರು ವಿವಿಗೆ ಅವರ ಹೆಸರಿಡಲು ನಿರ್ಧಾರ ಮಾಡಿದೆ. ಇದನ್ನು ನಿನ್ನೆ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ಇದಕ್ಕೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದರೆ ಮತ್ತೆ ಕೆಲವರು ಟೀಕೆ ಮಾಡಿದ್ದಾರೆ.

ಈ ಹಿಂದೆ ಯಲಹಂಕ ಮೇಲ್ಸೇತುವೆಗೆ ಬಿಜೆಪಿ ಸರ್ಕಾರ ವೀರ ಸವಾರ್ಕರ್ ಹೆಸರು ನಾಮಕರಣ ಮಾಡಲು ಹೊರಟಾಗ ಕಾಂಗ್ರೆಸ್ ವಿರೋಧಿಸಿತ್ತು. ಕನ್ನಡಿಗ ಸ್ವಾತಂತ್ರ್ಯ ಹೋರಾಟಗಾರರು, ಐತಿಹಾಸಿಕ ವ್ಯಕ್ತಿಗಳು ಯಾರೂ ಇಲ್ವೇ ಎಂದು ಪ್ರಶ್ನೆ ಮಾಡಿತ್ತು. ಹಾಗಿದ್ದರೆ ಈಗ ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಕೊಡುಗೆ ಏನು? ಅವರು ಕನ್ನಡಿಗರಾ? ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments