Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಬಂದ್ ವಾತಾವರಣ

Webdunia
ಶನಿವಾರ, 24 ಏಪ್ರಿಲ್ 2021 (09:49 IST)
ಬೆಂಗಳೂರು: ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ವೀಕೆಂಡ್ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಇದರಿಂದಾಗಿ ರಾಜ್ಯ ರಾಜಧಾನಿಯಲ್ಲಿ ಬಂದ್ ವಾತಾವರಣವಿದೆ.


ಇಂದು ಮತ್ತು ನಾಳೆ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ಉಳಿದಂತೆ ನೈಟ್ ಮೇ 4 ರವರೆಗೆ ಕರ್ಫ್ಯೂ ಮುಂದುವರಿಯಲಿದೆ. ನಿನ್ನೆ ಮಧ್ಯಾಹ್ನದಿಂದಲೇ ಪೊಲೀಸರು ಅಂಗಡಿಗಳನ್ನು ಮುಚ್ಚಿಸುವ ಕೆಲಸ ಆರಂಭಿಸಿದ್ದಾರೆ.

ಇಂದಿನಿಂದ ಕೇವಲ ಅಗತ್ಯ ವಸ್ತುಗಳ ಅಂಗಡಿಗಳು, ಔಷಧಾಲಯ, ಹಾಲು ಮಾತ್ರ ತೆರೆದಿದೆ. ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ಗಳನ್ನು ನಿನ್ನೆಯಿಂದಲೇ ಮುಚ್ಚಿಸಲಾಗಿದೆ. ಅನಗತ್ಯವಾಗಿ ಖಾಸಗಿ ವಾಹನಗಳ ಸಂಚಾರಕ್ಕೂ ನಿರ್ಬಂಧ ವಿಧಿಸಲಾಗಿದೆ. ಎರಡು ದಿನಗಳ ಲಾಕ್ ಡೌನ್ ಹಿನ್ನಲೆಯಲ್ಲಿ ನಿನ್ನೆಯೇ ಅಂಗಡಿಮುಂಗಟ್ಟುಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದ ವಾತಾವರಣವಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಲಿಫ್ಟ್ ನೊಳಗೆ ಮೂತ್ರ ವಿಸರ್ಜಿಸಿ ಅಸಭ್ಯ ವರ್ತನೆ ತೋರಿದವನಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಸಿಕ್ತು Video

ಅಲ್ಪಸಂಖ್ಯಾತರನ್ನು ಓಲೈಸಲು ಕಾಂಗ್ರೆಸ್ ಯಾವ ಮಟ್ಟಕ್ಕೂ ಇಳಿಯುತ್ತದೆ: ವಿಜಯೇಂದ್ರ

ಇಂಥಾ ಪಾಪಿಗಳೂ ಇರ್ತಾರಾ.. ನೀರಿನಲ್ಲಿ ಮುಳುಗತ್ತಿದ್ದ ಮಹಿಳೆಯ ರಕ್ಷಿಸಲು ಹೋದ ಯುವಕನಿಗೆ ಹೀಗೆ ದ್ರೋಹ ಮಾಡೋದಾ Video

ಮುಂದಿನ ಸುದ್ದಿ
Show comments