Webdunia - Bharat's app for daily news and videos

Install App

ಲಾಕ್ ಡೌನ್ ನಿಂದ ಹಳ್ಳಿಗಳಿಗೆ ತೆರಳಿದ ಬೆಂಗಳೂರಿಗರು

Webdunia
ಬುಧವಾರ, 28 ಏಪ್ರಿಲ್ 2021 (09:40 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ 14 ದಿನಗಳ ಲಾಕ್ ಡೌನ್ ಹೇರಿದ ಬೆನ್ನಲ್ಲೇ ಬೆಂಗಳೂರಿಗರು ಊರಿನತ್ತ ಮುಖ ಮಾಡಿದ್ದಾರೆ.


ಕಳೆದ ಬಾರಿ ಹಲವರು ಲಾಕ್ ಡೌನ್ ಸಂದರ್ಭದಲ್ಲಿ ಮಹಾನಗರಿಯಲ್ಲಿ ಸಿಲುಕಿಕೊಂಡಿದ್ದರು. ಅತ್ತ ಇಲ್ಲೂ ಇರಲಾರದೇ ಊರಿಗೂ ಹೋಗಲಾರದೇ ಪರದಾಡಿದ್ದರು.

ಆದರೆ ಈ ಬಾರಿ ಲಾಕ್ ಡೌನ್ ಗೆ ಒಂದು ದಿನಗಳ ಕಾಲಾವಕಾಶ ನೀಡಿದ್ದೇ ತಡ, ನೂರಾರು ಸಂಖ್ಯೆಯಲ್ಲಿ ಜನ ತಮ್ಮ ತವರೂರಿಗೆ ವಲಸೆ ಹೋಗಿದ್ದಾರೆ. ಆದರೆ ಇದರಿಂದಾಗಿ ಹಳ್ಳಿಗಳಿಗೂ ಕೊರೋನಾ ಹಬ್ಬುವ ಭೀತಿ ಎದುರಾಗಿದೆ. ಬಸ್, ರೈಲ್ವೇ ನಿಲ್ದಾಣಗಳಲ್ಲಿ ಗಂಟು ಮೂಟೆ ಕಟ್ಟಿಕೊಂಡು ಊರಿಗೆ ಹೋಗುವವರ ಸಂಖ್ಯೆ ಸಾಕಷ್ಟಿತ್ತು. ಇದೀಗ ಈ ವಲಸಿಗರಿಂದ ಹಳ್ಳಿಗರಿಗೆ ಕೊರೋನಾ ಹರಡದಿದ್ದರೆ ಸಾಕು ಎಂದು ಗ್ರಾಮೀಣ ಭಾಗದ ಜನ ಪ್ರಾರ್ಥಿಸುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗರ್ಲ್ ಫ್ರೆಂಡ್ ಜೊತೆ ಸುಮ್ನೆ ಸಿನಿಮಾ ನೋಡೋದು ಬಿಟ್ಟು ಈ ಕೆಲಸ ಮಾಡಿದ್ದಕ್ಕೆ ಯುವಕನಿಗೆ ಥಿಯೇಟರ್ ನಲ್ಲಿ ಬಿತ್ತು ಗೂಸಾ Video

Karnataka Weather:ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ, ಇಲ್ಲಿದೆ ವಾರದ ಹವಾಮಾನ ವರದಿ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments