Webdunia - Bharat's app for daily news and videos

Install App

ಲಾಕ್ ಡೌನ್ ನಿಂದ ಹಳ್ಳಿಗಳಿಗೆ ತೆರಳಿದ ಬೆಂಗಳೂರಿಗರು

Webdunia
ಬುಧವಾರ, 28 ಏಪ್ರಿಲ್ 2021 (09:40 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ 14 ದಿನಗಳ ಲಾಕ್ ಡೌನ್ ಹೇರಿದ ಬೆನ್ನಲ್ಲೇ ಬೆಂಗಳೂರಿಗರು ಊರಿನತ್ತ ಮುಖ ಮಾಡಿದ್ದಾರೆ.


ಕಳೆದ ಬಾರಿ ಹಲವರು ಲಾಕ್ ಡೌನ್ ಸಂದರ್ಭದಲ್ಲಿ ಮಹಾನಗರಿಯಲ್ಲಿ ಸಿಲುಕಿಕೊಂಡಿದ್ದರು. ಅತ್ತ ಇಲ್ಲೂ ಇರಲಾರದೇ ಊರಿಗೂ ಹೋಗಲಾರದೇ ಪರದಾಡಿದ್ದರು.

ಆದರೆ ಈ ಬಾರಿ ಲಾಕ್ ಡೌನ್ ಗೆ ಒಂದು ದಿನಗಳ ಕಾಲಾವಕಾಶ ನೀಡಿದ್ದೇ ತಡ, ನೂರಾರು ಸಂಖ್ಯೆಯಲ್ಲಿ ಜನ ತಮ್ಮ ತವರೂರಿಗೆ ವಲಸೆ ಹೋಗಿದ್ದಾರೆ. ಆದರೆ ಇದರಿಂದಾಗಿ ಹಳ್ಳಿಗಳಿಗೂ ಕೊರೋನಾ ಹಬ್ಬುವ ಭೀತಿ ಎದುರಾಗಿದೆ. ಬಸ್, ರೈಲ್ವೇ ನಿಲ್ದಾಣಗಳಲ್ಲಿ ಗಂಟು ಮೂಟೆ ಕಟ್ಟಿಕೊಂಡು ಊರಿಗೆ ಹೋಗುವವರ ಸಂಖ್ಯೆ ಸಾಕಷ್ಟಿತ್ತು. ಇದೀಗ ಈ ವಲಸಿಗರಿಂದ ಹಳ್ಳಿಗರಿಗೆ ಕೊರೋನಾ ಹರಡದಿದ್ದರೆ ಸಾಕು ಎಂದು ಗ್ರಾಮೀಣ ಭಾಗದ ಜನ ಪ್ರಾರ್ಥಿಸುವಂತಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments