Webdunia - Bharat's app for daily news and videos

Install App

ಸಹಜ ಸ್ಥಿತಿಯತ್ತ ಬೆಂಗಳೂರು

Webdunia
ಬುಧವಾರ, 14 ಸೆಪ್ಟಂಬರ್ 2016 (09:14 IST)
ಕಾವೇರಿ ಗಲಭೆ ಹಿನ್ನೆಲೆಯಲ್ಲಿ ಅಶಾಂತಿಯ ಗೂಡಾಗಿದ್ದ ಬೆಂಗಳೂರು ನಗರ ಸಹಜ ಸ್ಥಿತಿಯತ್ತ ಮರಳುತ್ತಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ 16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಪ್ಯೂವನ್ನು ಮುಂದುವರಿಸಲಾಗಿದ್ದು ಬಿಗಿ ಬಂದೋಬಸ್ತ ಕೈಗೊಳ್ಳಲಾಗಿದೆ. 
ಕರ್ಪ್ಯೂವನ್ನು ಮುಂದುವರೆದಿದ್ದರೂ ಸಹ ಶಾಲಾಕಾಲೇಜುಗಳಿಗೆ ರಜೆಯನ್ನು ನೀಡಲಾಗಿಲ್ಲ. ಸಾರ್ವಜನಿಕ ಸಾರಿಗೆ, ಬಸ್ ಸಂಚಾರ, ಆಟೋ ಸಂಚಾರ ಎಂದಿನಂತೆ ಇದೆ. ಮಂಗಳವಾರದಿಂದಲೇ ಮೆಟ್ರೋ ಸಂಚಾರ ಆರಂಭವಾಗಿದೆ. 
 
ಜನರು ಕೂಡ ತಮ್ಮ ತಮ್ಮ ವಾಹನಗಳಲ್ಲಿ ಬಂದು ಹಾಲು-ತರಕಾರಿ ಕೊಂಡುಕೊಳ್ಳುತ್ತಿದ್ದಾರೆ. ಆದರೆ ಕರ್ಫ್ಯೂವಿನಿಂದಾಗಿ ಅಂಗಡಿ ಮುಂಗಟ್ಟುಗಳು ತೆರೆದಿಲ್ಲ.
 
ಈಗಾಗಲೇ ಮೆಜೆಸ್ಟಿಕ್‌ನಲ್ಲಿ ಬಸ್ ಸಂಚಾರ ಆರಂಭವಾಗಿದೆ. ಹೊತ್ತಿ ಉರಿದ ಹೆಗ್ಗನಹಳ್ಳಿಯಲ್ಲಿ ಜನಜೀವನ ಸಹಜ ಸ್ಥಿತಿಯತ್ತ ಸಾಗುತ್ತಿದೆ.
 
ನಗರದಲ್ಲಿ ಬೀಡುಬಿಟ್ಟಿರುವ ಅರೆಸೇನಾ ಪಡೆಗಳು ಬೆಳ್ಳಂಬೆಳಿಗ್ಗೆ ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿರುವ ಆತಂಕವನ್ನು ದೂರ ಮಾಡುವ ಪ್ರಯತ್ನ ಮಾಡಿದ್ದಾರೆ.
 
ಮಾಲ್, ಚಿತ್ರಮಂದಿರಗಳು, ಮೆಡಿಕಲ್ ಶಾಪ್‌ಗಳು ಎಂದಿನಂತೆ ಕಾರ್ಯಾರಂಭ ಮಾಡಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಇಂದಿನ ಅಡಿಕೆ, ಕಾಳುಮೆಣಸು ಮಾರುಕಟ್ಟೆ ದರ ಹೇಗಿದೆ ನೋಡಿ

Gold Price: ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್, ಇಂದಿನ ಬೆಲೆ ಎಷ್ಟು ನೋಡಿ

ತುರ್ತು ಪರಿಸ್ಥಿತಿಯ ಕರಾಳ ದಿನಗಳ ಸಂಬಂಧ ಅಭಿಯಾನ: ಸಿ.ಟಿ.ರವಿ

ಕಾಂಗ್ರೆಸ್, ಭ್ರಷ್ಟಾಚಾರ ಎರಡೂ ಒಬ್ಬರ ಬಿಟ್ಟು ಇನ್ನೊಬ್ಬರಿರಲ್ಲ: ಸಿಟಿ ರವಿ

ನಮಗೂ ಕುಟುಂಬವಿದೆ, ಜೀವನವಿದೆ ಬ್ಯಾನ್ ಮಾಡ್ಬೇಡಿ: ಬೈಕ್ ಟ್ಯಾಕ್ಸಿವಾಲಗಳ ಅಳಲು

ಮುಂದಿನ ಸುದ್ದಿ
Show comments